ಹಳಿಯಾಳ:- ಪಟ್ಟಣದ ಅಂಚಿನಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಪ್ರತಿನಿತ್ಯ ಕಬ್ಬು ಸಾಗಿಸುವ ನೂರಾರು ವಾಹನಗಳಿಂದ ದಿನನಿತ್ಯ ಹಳಿಯಾಳ ಪಟ್ಟಣದಲ್ಲಿ ಸುಗಮ ಸಂಚಾರಕ್ಕೆ ತೀವೃ ಸಮಸ್ಯೆಯಾಗುತ್ತಿದ್ದು ಜನತೆ, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ.ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಜೀಜಾಮಾತಾ ಮಹಿಳಾ ಸಂಘ, ಲಯನ್ಸ್ ಕ್ಲಬ್, ಹಿರಿಯ ನಾಗರೀಕರ ವೇದಿಕೆ, ಹಿರಿಯ ನಾಗರೀಕರ … [Read more...] about ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಹಳಿಯಾಳದಲ್ಲಿ ಹದಗೆಟ್ಟ ಸುಗಮ ಸಂಚಾರ- ಕ್ಯಾರೇ ಎನ್ನದ ಕಾರ್ಖಾನೆ. ಜನರ ಪರದಾಟ.
ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ ಸಲ್ಲಿಕೆ
ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ ಸಲ್ಲಿಕೆ
ಹಳಿಯಾಳ:- ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಳೀಯ ರೈತರ ಕಬ್ಬು ಕಟಾವು ಮಾಡಲು ಹಾಗೂ ಸ್ಥಳೀಯ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಸಂಘಟನೆಯ ರಾಜ್ಯ ಅಧ್ಯಕ್ಷ ರಾಮಚಂದ್ರಪ್ಪ ನೇತೃತ್ವದಲ್ಲಿ ಸ್ಥಳೀಯ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನಾ ಮೇರವಣ ಗೆಯಲ್ಲಿ ಕಾರ್ಖಾನೆಗೆ ಆಗಮಿಸಿದ ಅವರು ಕಂಪೆನಿ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ … [Read more...] about ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ ಸಲ್ಲಿಕೆ