ಹೊನ್ನಾವರ: ತಾಲೂಕಿನಲ್ಲಿ ಆಧಾರ ಅದಾಲತ್ ಕಾರ್ಯಕ್ರಮವನ್ನು ನವೆಂಬರ್ 2ರಿಂದ 12ರ ವರೆಗೆ ಪಟ್ಟಣ ಪಂಚಾಯತ ಸಭಾಭವನದಲ್ಲಿ ಏರ್ಪಡಿಸಲಾಗಿದೆ. ಈ ಅವಧಿಯಲ್ಲಿ ಹೊಸ ಆಧಾರ ನೋಂದಣಿ ಹಾಗೂ ದುರಸ್ಥಿ ಕುರಿತು ಸಾರ್ವಜನಿಕರು ಆಧಾರ ಅದಾಲತ್ನಲ್ಲಿ ಹಾಜರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಹೊನ್ನಾವರ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಆಧಾರ ಅದಾಲತ್ ಕಾರ್ಯಕ್ರಮವನ್ನು ನವೆಂಬರ್ 2ರಿಂದ 12ರ ವರೆಗೆ
ಪ್ರಕಟಣೆ
ಮುಖ್ಯ ಶಿಕ್ಷಕರ ಹಾಗೂ ಡಿ ದರ್ಜೆ ನೌಕರರ ತಾತ್ಕಾಲಿಕ ಜೇಷ್ಟತಾ ಪಟ್ಟಿ ಪ್ರಕಟಣೆ
ಕಾರವಾರ:ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ, ಮುಖ್ಯ ಶಿಕ್ಷಕರ ಹಾಗೂ ಡಿ ದರ್ಜೆ ನೌಕರರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಕಾರವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಇಲಾಖೆ ವೆಬ್ ಸೆಟ್ www.schooleducation.kar.nic.in ನಲ್ಲಿ ಸಹ ಜೆಷ್ಠತಾ ಪಟ್ಟಿಯನ್ನು ವಿಕ್ಷಿಸಬಹುದಾಗಿದೆ. ಶಾಲಾ ನೌಕರರ ಸೇವಾವಿವರದ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜುಲೈ 30 ರೊಳಗೆ ದಾಖಲೆ ಸಮೇತ ದ್ವಿಪ್ರತಿಯಲ್ಲಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ ಹಾಗೂ … [Read more...] about ಮುಖ್ಯ ಶಿಕ್ಷಕರ ಹಾಗೂ ಡಿ ದರ್ಜೆ ನೌಕರರ ತಾತ್ಕಾಲಿಕ ಜೇಷ್ಟತಾ ಪಟ್ಟಿ ಪ್ರಕಟಣೆ
ವಿದ್ಯುತ್ ನಿಲುಗಡೆ
ಭಟ್ಕಳ:ಭಟ್ಕಳ ತಾಲೂಕಿನಲ್ಲಿ ಮೇ.24ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಮಟಾ ಹೊನ್ನಾವರದ ನಡುವಿನ 110 ಕೆ.ವಿ.ಎ. ಲೈನ್ನಲ್ಲಿ ಕಾರ್ಯ ಮಾಡಬೇಕಾಗಿರುವುದರಿಂದ ನಿಲುಗಡೆ ಅನಿವಾರ್ಯವಾಗಿದ್ದು ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಕೋರಿದ್ದಾರೆ. … [Read more...] about ವಿದ್ಯುತ್ ನಿಲುಗಡೆ