ಶಿರಸಿ: ಉತ್ತರ ಕನ್ನಡದ ಶಿರಸಿ ನಗರದ ಹೊರಭಾಗದ ಬಯಲಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಯಾರೋ ಕೊಲೆ ಮಾಡಿ ಸುಟ್ಟು ಬಿಸಾಡಿದ್ದಾರೆ ಎಂದು ಶಂಕಿಸಲಾಗಿದೆ. ಶಿರಸಿಯ ಶ್ರೀ ರಾಮ ಕಾಲೊನಿ ವಾಸಿ ಜಾಕಿರ್ ಖಾನ್ ಮೊಹದ್ದಿನ್ ಖಾನ್ ಪಟೇಲ್ ಮೃತ ವ್ಯಕ್ತಿಯಾಗಿದ್ದಾನೆ. ಬೆಂಕಿ ಹಚ್ಚಿ ಸುಟ್ಟು ಶವ ತಂದು ಎಸೆದ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಸುಟ್ಟು ಕರಕಲಾದ ಸ್ಥಿತಿಯ ಶವ ಪತ್ತೆ: ಪ್ರಕರಣ ದಾಖಲು
ಪ್ರಕರಣ ದಾಖಲು
ಕೇಂದ್ರ ಸಚಿವ ಅನಂತಕುಮಾರ ಹೆಗಡೆಗೆ ಮತ್ತೇ ಜೀವ ಬೆದರಿಕೆ ಕರೆ ಪ್ರಕರಣ ದಾಖಲು
ಶಿರಸಿ:-- ಕೇಂದ್ರ ಸಚಿವ ಹಾಗೂ ಕೆನರಾ ಲೋಕಸಭಾ ಸಂಸದ ಹಾಲಿ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆಯವರಿಗೆ ಮತ್ತೊಮ್ಮೆ ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಅವರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ಶನಿವಾರ ಮಾರ್ಕೆಟ್ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.ಶೆಟ್ಟಿ ಪೋಲಿಸರಿಗೆ ನಿಡೀದ ದೂರಿನಲ್ಲಿ ನೀನು ಎಷ್ಟು ದಿನ ಅಂತಾ ಪೋಲಿಸರ ರಕ್ಷಣೆಯಲ್ಲಿ ತಿರುಗಾಡುತ್ತಿಯಾ,ನಿನ್ನನ್ನು ಮರ್ಡರ್ ಮಾಡಿಯೇ … [Read more...] about ಕೇಂದ್ರ ಸಚಿವ ಅನಂತಕುಮಾರ ಹೆಗಡೆಗೆ ಮತ್ತೇ ಜೀವ ಬೆದರಿಕೆ ಕರೆ ಪ್ರಕರಣ ದಾಖಲು
ಅಕ್ರಮ ಮರಳುಗಾರಿಕೆ ವಿರುದ್ದ ವರದಿ ಮಾಡಿದ ಪ್ರಚಲಿತ ಕಾರ್ಯನಿರ್ವಾಹಕ ಸಂಪಾದಕ ನಾಗರಾಜ ನಾಯ್ಕಗೆ ಬೆದರಿಕೆ – ಪ್ರಕರಣ ದಾಖಲು.
ಸಿದ್ದಾಪುರ:- ಅಕ್ರಮ ಮರಳುಗಾರಿಕೆ ಹಾಗೂ ಮರಳುಗಾರಿಕೆ ಸಂದರ್ಭದಲ್ಲಿ ಕೃಷಿ ಇಲಾಖೆ ನಿರ್ಮಿಸಿದ ಕಾಲು ಸೇತುವೆ ನಾಶಮಾಡಿದ ಬಗ್ಗೆ ವರದಿ ಪ್ರಕಟಿಸಿದ ಪ್ರಚಲಿತ ಮಾಸ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ನಾಗರಾಜ ನಾಯ್ಕರಿಗೆ ದೂರವಾಣಿ ಮೂಲಕ ಬೆದರಿಕೆ ಹಾಕಿದ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಎಗ್ಗಿಲ್ಲದೆ ನಡೆದಿದೆ ಅಕ್ರಮ ಮರಳುಗಾರಿಕೆ :- ಕಳೆದ ಹಲವಾರು ವರ್ಷದಿಂದ ನಿರಂತರವಾಗಿ ಸಿದ್ದಾಪುರ ತಾಲೂಕಿನ ವಿವಿಧ ಭಾಗಗಳಲ್ಲಿ ಅಕ್ರಮ … [Read more...] about ಅಕ್ರಮ ಮರಳುಗಾರಿಕೆ ವಿರುದ್ದ ವರದಿ ಮಾಡಿದ ಪ್ರಚಲಿತ ಕಾರ್ಯನಿರ್ವಾಹಕ ಸಂಪಾದಕ ನಾಗರಾಜ ನಾಯ್ಕಗೆ ಬೆದರಿಕೆ – ಪ್ರಕರಣ ದಾಖಲು.
ಏರಟೆಲ್ 4ಜಿ ಕೇಬಲ್ ಅಳವಡಿಸಲು ಹಳಿಯಾಳದಲ್ಲಿ ರಸ್ತೆ ಬದಿ ಅಗೆತ ಪುರಸಭೆಯ ನೀರು ಸರಬರಾಜಿನ ಪೈಪಲೈನಗಳಿಗೆ ಹಾನಿ ಲಕ್ಷಾಂತರ ಲೀ. ನೀರು ಪೊಲು- ಪ್ರಕರಣ ದಾಖಲು.
https://www.youtube.com/watch?v=leLauJDW2Lcಹಳಿಯಾಳ:- 4ಜಿ ಸೇವೆ ಆರಂಭಿಸಲು ಏರಟೆಲ್ ಕಂಪೆನಿಯವರು ಪಟ್ಟಣದಲ್ಲಿ ಕೆಬಲ್ ಲೈನ್ ಅಳವಡಿಸಲು ರಸ್ತೆ ಬದಿ ಗುಂಡಿಗಳನ್ನು ತೆಗೆಯುತ್ತಿರುವಾಗ ಪಟ್ಟಣಕ್ಕೆ ನೀರು ಪೂರೈಸುತ್ತಿರುವ ಪೈಪಲೈನ್ಗಳಿಗೆ ಹಾನಿ ಮಾಡಿ ಲಕ್ಷಾಂತರ ಲೀ.ನೀರು ಚರಂಡಿ ಪಾಲಾಗುತ್ತಿರುವುದಕ್ಕೆ ಪಟ್ಟಣದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪಟ್ಟಣದಲ್ಲಿ ಏರಟೆಲ್ ಕಂಪೆನಿಯವರು 4 ಜಿ ಕೆಬಲ್ ಲೈನ್ ಅಳವಡಿಸಲು ಯಂತ್ರಗಳ ಮೂಲಕ … [Read more...] about ಏರಟೆಲ್ 4ಜಿ ಕೇಬಲ್ ಅಳವಡಿಸಲು ಹಳಿಯಾಳದಲ್ಲಿ ರಸ್ತೆ ಬದಿ ಅಗೆತ ಪುರಸಭೆಯ ನೀರು ಸರಬರಾಜಿನ ಪೈಪಲೈನಗಳಿಗೆ ಹಾನಿ ಲಕ್ಷಾಂತರ ಲೀ. ನೀರು ಪೊಲು- ಪ್ರಕರಣ ದಾಖಲು.
ಶನಿವಾರ ಹಳಿಯಾಳದಲ್ಲಿ ಗರ್ಭಿಣಿ ನವವಿವಾಹಿತೆ ಆತ್ಮಹತ್ಯೆ ಪ್ರಕರಣ – ಗಂಡ ಸೇರಿ ಐವರ ವಿರುದ್ದ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು
ಹಳಿಯಾಳ :- ಶನಿವಾರ ಪಟ್ಟಣದ ಸಿದ್ದರಾಮೇಶ್ವರ ಗಲ್ಲಿಯಲ್ಲಿ ನವ ವಿವಾಹಿತೆ ಗರ್ಭೀಣ ಮಹಿಳೆಯೊರ್ವಳು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಆಕೆಯ ಗಂಡ ಸೇರಿದಂತೆ ಐವರ ವಿರುದ್ದ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಗದಗನ ದಾಸರ ಓಣ ಯ ಭಾಗ್ಯಾಶ್ರೀ(19) ಇದೆ ವರ್ಷದ ಎಪ್ರಿಲ್ ತಿಂಗಳಿನಲ್ಲಿ ಹಳಿಯಾಳದ ಈರಣ್ಣಾ ಹಟ್ಟಿಹೊಳಿ ಎನ್ನುವವನ್ನು ವರಿಸಿದ್ದಳು ಅಲ್ಲದೇ ಸದ್ಯ 3 ತಿಂಗಳ ಗರ್ಭೀಣ ಯು ಆಗಿದ್ದಳು ಎನ್ನಲಾಗಿದೆ. ಆಕೆ ಶನಿವಾರ … [Read more...] about ಶನಿವಾರ ಹಳಿಯಾಳದಲ್ಲಿ ಗರ್ಭಿಣಿ ನವವಿವಾಹಿತೆ ಆತ್ಮಹತ್ಯೆ ಪ್ರಕರಣ – ಗಂಡ ಸೇರಿ ಐವರ ವಿರುದ್ದ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು