ಹೊನ್ನಾವರ :ಪಟ್ಟಣದ ಶೆಟ್ಟಿಕೆರೆಯಲ್ಲಿ ಕಳೆದ ಡಿ.6 ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಹಿಂದು ಕಾರ್ಯಕರ್ತ ಪರೇಶ ಮೇಸ್ತನ ಕುಟುಂಬಕ್ಕೆ ಗೌಡ ಸಾರಸ್ವತ ಸಮಾಜದ (ಜಿಎಸ್ಬಿ) ವತಿಯಿಂದ ಸಾಂತ್ವನ ನಿಧಿಯನ್ನು ಒಟ್ಟೂಗೂಡಿಸಿ 1 ಲಕ್ಷದ 25 ಸಾವಿರ ರೂಪಾಯಿಗಳನ್ನು ಪರೇಶನ ಕುಟುಂಬದವರಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಜಿಎಸ್ಬಿ ಸಮಾಜದ ಹಿರಿಯರಾದ ಜೆ.ಟಿ.ಪೈ, ವಿಠ್ಠಲ ಪೈ, ವಿಶ್ವನಾಥ ನಾಯಕ, ಉಮೇಶ ಕಾಮತ, ಗಣಪತಿ ಕಾಮತ, ರಘು ಪೈ, ವಿಲಾಸ ಕಾಮತ, … [Read more...] about ಪರೇಶ ಮೇಸ್ತನ ಕುಟುಂಬಕ್ಕೆ ಗೌಡ ಸಾರಸ್ವತ ಸಮಾಜದ (ಜಿಎಸ್ಬಿ) ವತಿಯಿಂದ ಸಾಂತ್ವನ ನಿಧಿ ಹಸ್ತಾಂತರ
ಪ್ರಕಾಶ ಪ್ರಭು
ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ;ಪ್ರಕಾಶ ಪ್ರಭು
ಹಳಿಯಾಳ: ಕನ್ನಡ ಅಭಿಮಾನವು ಕೇವಲ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗಿರಬಾರದು ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನ ಹೊಂದಿ ತಮ್ಮ ಕ್ಷೇತ್ರದಲ್ಲಿ ಸಾಧಿಸುವುದರ ಮೂಲಕ ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ಎಂದು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಆಡಳಿತಾಧಿಕಾರಿ ಪ್ರಕಾಶ ಪ್ರಭು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಹಳಿಯಾಳ: ಕನ್ನಡ ಅಭಿಮಾನವು ಕೇವಲ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗಿರಬಾರದು ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಬಗ್ಗೆ … [Read more...] about ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ;ಪ್ರಕಾಶ ಪ್ರಭು