ಹಳಿಯಾಳ :- ಮಳೆ,ಗಾಳಿ, ಪ್ರಕೃತಿ ವಿಕೋಪದಿಂದ ಮನೆ,ಆಸ್ತಿಪಾಸ್ತಿ ಹಾಗೂ ಜಾನುವಾರುಗಳಿಗೆ ಹಾನಿ ಸಂಭವಿಸುವ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮಾನವೀಯತೆ ದೃಷ್ಠಿಯಿಂದ ತ್ವರಿತವಾಗಿ ಕಾರ್ಯನಿರ್ವಹಿಸಿ ಅಂತಹವರಿಗೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಕರೆ ನೀಡಿದರು. ಪಟ್ಟಣದ ಬಾಬು ಜಗಜ್ಜೀವನರಾಮ ಸಭಾ ಭವನದಲ್ಲಿ ಸ್ವಚ್ಚ ಭಾರತ ಮಿಷನ್ ಜಿಲ್ಲಾ ಪಂಚಾಯತನವರ ಆಶ್ರಯದಲ್ಲಿ … [Read more...] about ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ