ಯಲ್ಲಾಪುರ: ಅತಿವೃಷ್ಟಿ ಹಾಗೂ ನೆರೆ ಹಾವಳಿಯಿಂದ ತೊಂದರೆಗೆ ಒಳಗಾದವರಿಗೆ ನೆರವು ನೀಡಲು ವಿಶ್ವದರ್ಶನ ಆಡಳಿತ ಮಂಡಳಿ ತೀರ್ಮಾನಿಸಿದೆ.ಆಹಾರ, ಔಷಧ ಸೇರಿದಂತೆ ಅಗತ್ಯ ವಸ್ತುಗಳು ಬೇಕಾದವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಗೆ ತಮ್ಮ ಅಗತ್ಯತೆಯ ಬಗ್ಗೆ ತಿಳಿಸಬಹುದಾಗಿದೆ. ಜೊತೆಗೆ ಗುಡ್ಡ ಕುಸಿತ, ರಸ್ತೆ ಸಂಪರ್ಕ ಕಡಿತ ಮೊದಲಾದ ಸಮಸ್ಯೆ ಉಂಟಾಗಿ ಹಿಟಾಚಿಯಂತಹ ಯಂತ್ರೋಪಕರಣಗಳ ಅಗತ್ಯ ಇದ್ದರೂ ತಿಳಿಸಬಹುದಾಗಿದೆ.ವಿಶ್ವದರ್ಶನ ಸೇವಾ ತಂಡವೂ ಈ ಕಾರ್ಯವನ್ನು … [Read more...] about ವಿಶ್ವದರ್ಶನ ಆಡಳಿತ ಮಂಡಳಿಯಿಂದ ನೆರವು
ಪ್ರಕೃತಿ ವಿಕೋಪ
ತೌಕ್ತೆ ಇಪೆಕ್ಟ್.. ಅಲೆಯ ಹೊಡೆತಕ್ಕೆ ಮತ್ತೆ ನಜ್ಜುಗುಜ್ಜಾದ ಇಕೋ ಬೀಚ್ – ಜಿಲ್ಲಾಡಳಿತದ ಪಾಲಿಗೆ ಬಿಳಿಯಾನೆಯಾಗುವುದೇ ಬ್ಲ್ಯೂ ಪ್ಲಾಗ್ ಮಾನ್ಯತೆ ಪಡೆದ ಕಡಲತೀರ
ಹೊನ್ನಾವರ – ಅಂತರಾಷ್ಟ್ರೀಯ ಗುಣಮಟ್ಟದ ಬ್ಲ್ಯೂ ಪ್ಲಾಗ್ ಮಾನ್ಯತೆ ಹೊಂದಿದ ದೇಶದ ಬೆರಳೆಣಿಕೆಯ ಕಡಲತೀರಗಳಲ್ಲಿ ಒಂದು ಎನ್ನುವ ಹೆಗ್ಗಳಿಕೆ ಪಡೆದ ತಾಲೂಕಿನ ಕಾಸರಕೋಡ ಇಕೋ ಬೀಚ್ ಉಕ್ಕಿಬಂದ ಸಮುದ್ರದಲೆಯ ಹೊಡೆತಕ್ಕೆ ಸಿಕ್ಕು ಮತ್ತೊಮ್ಮೆ ಅಂದಕಳೆದುಕೊಂಡಿದೆ. ಬ್ಲ್ಯೂ ಪ್ಲಾಗ್ ಮಾನ್ಯತೆ ಪಡೆದು ವರ್ಷ ತುಂಬುವ ಮೊದಲೇ ಎರಡೆರಡುಬಾರಿ ಅಲೆಯ ಹೊಡೆತಕ್ಕೆ ನಜ್ಜುಗುಜ್ಜಾದ ಇಕೋ ಬೀಚ್ ಜಿಲ್ಲಾಡಳಿತದ ಪಾಲಿಗೆ ಬಿಳಿಯಾನೆ ಸಾಕಿದಂತಾಗಬಹುದೇ ಎನ್ನುವ ಅನುಮಾನ ಕಾಡತೊಡಗಿದೆ.33 … [Read more...] about ತೌಕ್ತೆ ಇಪೆಕ್ಟ್.. ಅಲೆಯ ಹೊಡೆತಕ್ಕೆ ಮತ್ತೆ ನಜ್ಜುಗುಜ್ಜಾದ ಇಕೋ ಬೀಚ್ – ಜಿಲ್ಲಾಡಳಿತದ ಪಾಲಿಗೆ ಬಿಳಿಯಾನೆಯಾಗುವುದೇ ಬ್ಲ್ಯೂ ಪ್ಲಾಗ್ ಮಾನ್ಯತೆ ಪಡೆದ ಕಡಲತೀರ
TSS MARKET REPORT 12-11-2018
Rate in rs / per QuintalTSS SIRSI min max avg *Rashi 30349 33509 31580*↔ *Bette 24869 27878 26494* *Kole 14329 23133 19444* *Chali 24299 26299 25637* ⬆ *B.G 18511 21909 20752* *Ch kem 19199 23799 22436* *Pepper 32570 41070 35048* ⬆ (Total sales in TSS *277* … [Read more...] about TSS MARKET REPORT 12-11-2018
ನೇರೆ ಸಂತ್ರಸ್ಥರಿಗಾಗಿ ವಿಶೇಷ ಪ್ರಾರ್ಥನೆ – ಪರಿಹಾರ ನಿಧಿ ಸಂಗ್ರಹಿಸಿದ ಬೊಮನಹಳ್ಳಿ ಗ್ರಾಮಸ್ಥರು
ಹಳಿಯಾಳ: ಹಳಿಯಾಳ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಮುಸ್ಲಿಂ ಬಾಂದವರು ತ್ಯಾಗ ಬಲಿದಾನದ ಹಬ್ಬವಾದ ಬಕ್ರೀದನ್ನು ಅತ್ಯಂತ ಅರ್ಥಪೂರ್ಣ ಹಾಗೂ ಸರಳವಾಗಿ ಆಚರಿಸಿದರು. ಹಬ್ಬದ ಪ್ರಾರ್ಥನೆಯ ಬಳಿಕ ಮುಸ್ಲಿಂ ಬಾಂಧವರು, ಪ್ರಕೃತಿ ವಿಕೋಪಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಕೇರಳಾ ಹಾಗೂ ಕೊಡಗಿನ ಜನರ ಸಲುವಾಗಿ ವಿಷೇಶ ಪ್ರಾರ್ಥನೆ ಸಲ್ಲಿಸಿದರು. ಹಬ್ಬವನ್ನು ಸರಳವಾಗಿ ಆಚರಿಸಿದ ಜನರು ಸಂತ್ರಸ್ಥರ ಪರಿಹಾರ ನಿಧಿಗೆ 5000ರೂಗಳನ್ನು ಮಸ್ಜಿದ –ಎ-ಫಾರೂಕಿನ ಸದಸ್ಯರು ಒಟ್ಟು … [Read more...] about ನೇರೆ ಸಂತ್ರಸ್ಥರಿಗಾಗಿ ವಿಶೇಷ ಪ್ರಾರ್ಥನೆ – ಪರಿಹಾರ ನಿಧಿ ಸಂಗ್ರಹಿಸಿದ ಬೊಮನಹಳ್ಳಿ ಗ್ರಾಮಸ್ಥರು
ಸಚಿವ ದೇಶಪಾಂಡೆ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬ ಶುಭಾಶಯ ದಿ23-24ರಂದು ಸಚಿವರ ಪ್ರವಾಸ ಮಾಹಿತಿ
ಹಳಿಯಾಳ :- ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಆಗಸ್ಟ್ 23 ಮತ್ತು 24 ರಂದು ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆಂದು ಅವರ ಆಪ್ತಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 23ರ ಬೆಳಿಗ್ಗೆ 8ಗಂಟೆಗೆ ಬಾಗಲಕೋಟೆ, ಮಧ್ಯಾಹ್ನ1ಕ್ಕೆ ವಿಜಯಪುರ, ಸಂಜೆ5ಗಂಟೆಗೆ ಯಾದಗಿರಿಗೆ ಹಾಗೂ 24ರಂದು ಬೆಳಿಗ್ಗೆ 9ಗಂಟೆ ಕಲಬುರಗಿ, ಮಧ್ಯಾಹ್ನ2 ಗಂಟೆ ಬೀದರ್ಗೆ ಭೇಟಿ ನೀಡಲಿರುವ ಸಚಿವರು, ಪ್ರಕೃತಿ ವಿಕೋಪದಿಂದ … [Read more...] about ಸಚಿವ ದೇಶಪಾಂಡೆ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬ ಶುಭಾಶಯ ದಿ23-24ರಂದು ಸಚಿವರ ಪ್ರವಾಸ ಮಾಹಿತಿ