ಕಾರವಾರ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ನಡೆಯುವ ಕರ್ನಾಟಕ ರಾಜ್ಯ ಅಥ್ಲೆಟಿಕ್ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳ ಆಯ್ಕೆ ಪ್ರಕ್ರಿಯೆ ಅ. 20ರಂದು ಬೆಳಗ್ಗೆ 9.30ಕ್ಕೆ ಕಾರವಾರದ ಮಾಲಾದೇವಿ ಮೈದಾನದಲ್ಲಿ ನಡೆಯಲಿದೆ. 14ರಿಂದ 20 ವಯಸ್ಸಿನ ಸ್ಪರ್ಧಿಗಳ ಆಯ್ಕೆ ನಡೆಸಲಾಗುತ್ತದೆ. ಆಸಕ್ತರು 9448014307ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. … [Read more...] about ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳ ಆಯ್ಕೆ ಪ್ರಕ್ರಿಯೆ ಅ. 20ರಂದು
ಪ್ರಕ್ರಿಯೆ
ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಕಾರವಾರ:ಗಣೇಶೋತ್ಸವದ ನಿಮಿತ್ತ ಆ.27 ಮತ್ತು 28 ರಂದು ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆ. 13 ರಂದು ಅಂಕೋಲಾದ ಬೆಲೆಕೇರಿಯ ಕನ್ನಡ ಶಾಲೆಯ ಹತ್ತಿರ ಜೈನಬೀರ ಯುವಕ ಮಂಡಳ ಮೈದಾನದಲ್ಲಿ ನಡೆಯಲಿದೆ. ಜಿಲ್ಲಾಮಟ್ಟದ ಈ ಕಬ್ಬಡ್ಡಿ ಪಂದ್ಯಾವಳಿಗೆ ಕ್ರೀಡಾ ಪಟುಗಳು ಬೆಳಿಗ್ಗೆ 11 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಆಟಗಾರರು ಪ್ರೋ-ಕಬ್ಬಡ್ಡಿ ಆಯ್ಕೆಯಲ್ಲಿ ಉಪಸ್ಥಿತರಿರಬೇಕು ಎಂದು ಶಾಸಕರು … [Read more...] about ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ;ಸತೀಶ್ ಸೈಲ್
ಕಾರವಾರ: ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ಸತೀಶ್ ಸೈಲ್ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು,ಅಂಕೋಲಾ ತಾಲೂಕಿನ ಕೆಲ ಹಳ್ಳಿಗಳು ತಾಲೂಕು ಕೇಂದ್ರದಿಂದ 30-60 ಕಿ. ಮೀ. ದೂರದಲ್ಲಿದೆ. ಇಂತವರ ಅನುಕೂಲಕ್ಕಾಗಿ ಅಂಕೋಲಾದಲ್ಲಿ ಉಪ ನೋಂದಣಿ ಕಚೇರಿಯನ್ನು ಆರಂಭಿಸಲು ಅನುಮತಿ ದೊರೆತಿದೆ ಎಂದರು. ಅವರ್ಸಾದ ದಂಡೇಭಾಗ ರಸ್ತೆ ಸಂಪೂರ್ಣ ಹಾಳಾಗಿದ್ದು, ಇಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ … [Read more...] about ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ;ಸತೀಶ್ ಸೈಲ್
ಅಬಕಾರಿ ಇಲಾಖೆಯಲ್ಲಿ ನಡೆದ ಅನುಪಯುಕ್ತ ವಾಹನ ಹರಾಜು ಪ್ರಕ್ರಿಯೆ
ಕಾರವಾರ:ಅಬಕಾರಿ ಇಲಾಖೆಯಲ್ಲಿನ ಅನುಪಯುಕ್ತ ವಾಹನಗಳ ಹರಾಜು ಪ್ರಕ್ರಿಯೆ ಸೋಮವಾರ ನಡೆದಿದ್ದು, ಬಹುತೇಕರು ಸಾರಿಗೆ ಅಧಿಕಾರಿಗಳು ನಿಗದಿ ಪಡಿಸಿದಕ್ಕಿಂತಲೂ ಕನಿಷ್ಟ ಬೆಲೆಗೆ ಹರಾಜು ಕೂಗಿದರು. ಸರ್ಕಾರ ನಿಗದಿ ಪಡಿಸಿದ ಬೆಲೆಗಿಂತಲೂ ಕಡಿಮೆ ಬೆಲೆಗೆ ವಾಹನಗಳನ್ನು ಬಿಡುವದಿಲ್ಲ ಎಂದು ಅಬಕಾರಿ ಇಲಾಖೆಯವರು ಸ್ಪಷ್ಟ ಪಡಿಸಿದರು. ಆದರೂ ಮೂರು ಕಾಸಿನ ದರಕ್ಕೆ ಕೂಗುವವರ ಸಂಖ್ಯೆ ಕಡಿಮೆಯಿರಲಿಲ್ಲ. ಸೋಮವಾರ ಬೆಳಗ್ಗೆ ನಡೆಯಬೇಕಿದ್ದ ಹರಾಜು ಪ್ರಕ್ರಿಯೆ ಜಿ.ಎಸ್.ಟಿ … [Read more...] about ಅಬಕಾರಿ ಇಲಾಖೆಯಲ್ಲಿ ನಡೆದ ಅನುಪಯುಕ್ತ ವಾಹನ ಹರಾಜು ಪ್ರಕ್ರಿಯೆ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಕಾರವಾರ:ಸಿಂಡಿಕೇಟ್ ಬ್ಯಾಂಕ್ ಮುಂಭಾಗ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟದವರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬುಧವಾರ ಸಂಜೆ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿಯನ್ನು ಕೈ ಬಿಡಬೆಕು. ಉದ್ದೇಶಿತ ಬ್ಯಾಂಕ್ ವಿಲಿನೀಕರಣ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಬ್ಯಾಂಕ್ಗಳ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದರು. ಉದ್ದೇಶ ಪೂರ್ವಕ ಸುಸ್ತಿದಾರರಾದ ಶ್ರೀಮಂತ ಕೈಗಾರಿಕೋದ್ಯಮಿಗಳು ಸಾರ್ವಜನಿಕ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ