ಹೊನ್ನಾವರ , ಸರ್ಕಾರಿ ನೌಕರರು ಜನಪರ ಕಾಳಜಿಯನ್ನು ಹೊಂದಿದ್ದರೆ ತಮ್ಮ ವೃತ್ತಿಯ ಘನತೆಯನ್ನು ಹೆಚ್ಚಿಸಿಕೊಳ್ಳಬಹುದು. ಉತ್ತಮ ಕಾಳಜಿಯು ವ್ಯಕ್ತಿತ್ವದ ವಿಕಸನಕ್ಕೆ ದಾರಿ ಆಗಿದೆ ಎಂದು ಭಟ್ಕಳ ಉಪವಿಭಾಗಾಧಿಕಾರಿ ಸಾಜಿದ್ ಮುಲ್ಲಾ ರವರು ನುಡಿದರು. ಇತ್ತೀಚಿಗೆ ಹೊನ್ನಾವರ ತಾಲೂಕು ಪಂಚಾಯತದಲ್ಲಿ ನಡೆದ ತಾಲೂಕ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ವಿವಿಧ ಇಲಾಖೆಗಳ ಕಾರ್ಯವ್ಯಾಪ್ತಿ ಹಾಗೂ ಸಾಧನೆಯ ಕುರಿತು ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು … [Read more...] about “ಜನಪರ ಕಾಳಜಿಯಿಂದ ವೃತ್ತಿ ಘನತೆ” -ಸಾಜಿದ್ ಮುಲ್ಲಾ
ಪ್ರಗತಿ ಪರಿಶೀಲನಾ ಸಭೆ
ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಹಳಿಯಾಳ : ಕಸ ವಿಲೇವಾರಿ, ಶುದ್ದ ಕುಡಿಯುವ ನೀರಿನ ಪೂರೈಕೆ, ವಾಯು ಮಾಲಿನ್ಯ ತಡೆದು ಶುದ್ದ ಗಾಳಿ ಪೂರೈಸುವ ಮೂಲಭೂತ ಕರ್ತವ್ಯ ನಗರ ಸಭೆ, ಪುರಸಭೆ ಹಾಗೂ ತಾಲೂಕಾಡಳಿತದ ಪ್ರಮುಖ ಕಾರ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರಿಶಕುಮಾರ ಅಭಿಪ್ರಾಯಪಟ್ಟರು. ಪಟ್ಟಣದ ಮಿನಿ ವಿಧಾನಸೌಧದ ಸಭಾ ಭವನದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹಳಿಯಾಳ-ಜೋಯಿಡಾದ ವಿಧಾನಸಭಾ ಕ್ಷೇತ್ರದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ, ಕುಂದು ಕೊರತೆ ಸಭೆಯಲ್ಲಿ ಅವರು … [Read more...] about ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಸಚಿವ ಆರ್.ವಿ.ದೇಶಪಾಂಡೆ ಇಂದ ಹಳಿಯಾಳ ಜೋಯಿಡಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ.
ಹಳಿಯಾಳ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಧ್ಭವಿಸದಂತೆ ಅಧಿಕಾರಿಗಳು, ಪಿಡಿಓಗಳು ಕ್ರಮ ಕೈಗೊಳ್ಳಬೇಕು ಹಾಗೂ ಮಳೆಯಿಂದ ಹಾನಿಗೊಳಗಾದ ಶಾಲೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಮಾಡುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಮಿನಿ ವಿಧಾನ ಸೌಧದ ಸಭಾಭವನದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲಿಸಿ ಸಲಹೆ-ಸೂಚನೆಗಳನ್ನು … [Read more...] about ಸಚಿವ ಆರ್.ವಿ.ದೇಶಪಾಂಡೆ ಇಂದ ಹಳಿಯಾಳ ಜೋಯಿಡಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ.
ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ “ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”
ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ ಜೂ. 29 ರಂದು ಶುಕ್ರವಾರ "ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ" ಹೊನ್ನಾವರದ ಎಸ್.ಡಿ.ಎಮ್ ಕಾಲೇಜಿನ ಸಬಾಭವನದಲ್ಲಿ ನಡೆಯಲಿದ್ದು ಈ ಸಭೆಯಲ್ಲಿ ಸಂಬಂಧಿತ ಎಲ್ಲ ಅಧಿಕಾರಿಗಳು ಇಲಾಖಾ ಕಾರ್ಯಕ್ರಮಗಳ ಪ್ರಗತಿ ವರದಿಯೊಂದಿಗೆ ತಪ್ಪದೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿ ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತ ಧೂರಿಯವರಿಗೆ ಶಾಸಕ ಸುನೀಲ … [Read more...] about ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ “ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”
ಪ್ರಗತಿ ಪರಿಶೀಲನಾ ಸಭೆ
ಕಾರವಾರ:ಕೃತಕ ಗರ್ಭಧಾರಣೆ ಮಾಡಿಸಿದ ಹೈನುರಾಸುಗಳಲ್ಲಿ ಹಾಲಿನ ಪ್ರಮಾಣ ಕಡಿಮೆಯಾಗುತ್ತಿರುವ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸುವಂತೆ ಸರ್ಕಾರ ಪ್ರಧಾನ ಕಾರ್ಯದರ್ಶಿ ರಾಜ್ಕುಮಾರ್ ಕತ್ರಿ ಪಶು ವೈದ್ಯ ಸೇವಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ದೇಶಿ ಜಾನುವಾರುಗಳಿಗೆ ಕೃತಕ ಗರ್ಭಧಾರಣೆ ಮೂಲಕ … [Read more...] about ಪ್ರಗತಿ ಪರಿಶೀಲನಾ ಸಭೆ