ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ (ಪಿಎಂಇಜಿಪಿ) ಅಡಿ ಸಣ್ಣ ಕೈಗಾರಿಕೆ, ಕೃಷಿ, ಶಿಕ್ಷಣ, ವಸತಿ ಮತ್ತಿತರ ಆದ್ಯತಾ ವಲಯದ ಯೋಜನೆಗಳಿಗೆ ಸಾಲ ಮಂಜೂರು ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಬ್ಯಾಂಕರುಗಳಿಗೆ ಸೂಚನೆ ನೀಡಿದರು.ಬೆಂಗಳೂರಿನಲ್ಲಿ ಕೇಂದ್ರ ಸಚಿವರು, ಲೀಡ್ ಬ್ಯಾಂಕ್ ಅಗಿರುವ ಕೆನರಾ ಬ್ಯಾಂಕು ಹಾಗೂ ಇತರೆ ಬ್ಯಾಂಕರುಗಳೊಂದಿಗೆ ವಿವಿಧ ಸಾಲಯೋಜನೆಗಳ ಪ್ರಗತಿ ಪರಿಶೀಲನೆ … [Read more...] about ತ್ವರಿತ ಸಾಲ ಬಿಡುಗಡೆಗೆ ಬ್ಯಾಂಕರ್ ಗಳಿಗೆ ಕೇಂದ್ರ ಸಚಿವ ಶ್ರೀ ಡಿ. ವಿ. ಸದಾನಂದ ಗೌಡ ಸೂಚನೆ
ಪ್ರಗತಿ ಪರಿಶೀಲನೆ
ಸಾಮನ್ಯ ಸಭೆ,ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ
ಹೊನ್ನಾವರ: ತಾಲೂಕ ಪಂಚಾಯತ ಸಭಾಭವನದಲ್ಲಿ ಅಧ್ಯಕ್ಷ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಸಾಮನ್ಯ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ ನಡೆಯಿತು.ಸಭೆ ಆರಂಭವಾಗುತ್ತಿದ್ದಂತೆ ಅಧ್ಯಕ್ಷ ಉಲ್ಲಾಸ ನಾಯ್ಕ ಕೆಲ ಇಲಾಖೆಯ ಅನುಪಾಲನಾ ವರದಿ ಇಲ್ಲದನ್ನು ಗಮನಿಸಿ ಆಕ್ರೋಶಿತರಾಗಿ ಅಧಿಕಾರಿಗಳಿಗೆ ಅನುಪಾಲನಾ ವರದಿ ನೀಡುವಂತೆ ಸೂಚಿಸಿದರು. ಸಣ್ಣ ನೀರಾವರಿ ಇಲಾಖಾ ಅಧಿಕಾರಿಗಳು ಸಭೆಗೆ ಸತತ ಗೈರು ಹಾಜರಿ ಉಳಿಯುತ್ತಿರುವದಕ್ಕೆ ಸದಸ್ಯರು ಸಿಟ್ಟಿಗೆದ್ದು ಅದ್ಯಕ್ಷ ಉಲ್ಲಾಸ … [Read more...] about ಸಾಮನ್ಯ ಸಭೆ,ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ
ಪೌರಕಾರ್ಮಿಕರ ಜೀವನ ಮಟ್ಟದ ಸ್ಥತಿ-ಗತಿ ಕುರಿತು ಪ್ರಗತಿ ಪರಿಶೀಲನೆ
ಕಾರವಾರ:ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಯೋಗದ ಸದಸ್ಯ ಗೋಕುಲ ನಾರಾಯಣಸ್ವಾಮಿ ಅವರು ಸೋಮವಾರ ಕಾರವಾರ ನಗರ ಪೌರಕಾರ್ಮಿಕರು ವಾಸಿಸುವ ಕಲೋನಿಗಳಿಗೆ ಬೇಟಿ ನೀಡಿ ಪೌರಿಕಾರ್ಮಿಕರ ಜೀವನ ಮಟ್ಟದ ಸ್ಥತಿ-ಗತಿ ಕುರಿತು ಪ್ರಗತಿ ಪರಿಶೀಲನೆ ಮಾಡಿದರು. ಕಾರವಾರ ನಗರಸಭೆ ಪೌರಾಯುಕ್ತರು, ಪರಿಸರ ಅಭಿಯಂತರು, ಮತ್ತು ಸಿಬ್ಬಂದಿಗಳೊಂದಿಗೆ ನಗರದ ಗಾಂಧಿನಗರದಲ್ಲಿ ವಾಸಿಸುವ ಪೌರಕಾರ್ಮಿಕರ ಮನ-ಮನೆಗಳಿಗೆ ತೆರಳಿ ಕಾರ್ಮಿಕರು ಹಾಗೂ ಕಾರ್ಮಿಕ ಮನೆಯ ಸದಸ್ಯರಿಂದ ಅವರ ಸಮಸ್ಯೆಗಳ … [Read more...] about ಪೌರಕಾರ್ಮಿಕರ ಜೀವನ ಮಟ್ಟದ ಸ್ಥತಿ-ಗತಿ ಕುರಿತು ಪ್ರಗತಿ ಪರಿಶೀಲನೆ