ಹಳಿಯಾಳ ;ಸ್ತ್ರೀಯರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಪ್ರಮುಖವಾಗಿ ರಾಜಕೀಯವಾಗಿ ಮುಂದೆ ಬರಬೇಕಾಗಿದೆ. ಸ್ರ್ತಿ ಶಕ್ತಿಯು ದೇಶದ ಅಭಿವೃದ್ದಿಗೆ ಪೂರಕವಾಗಿದ್ದು ಸರ್ಕಾರವು ಮಹಿಳೆಯರ ಶ್ರೇಯೋಭಿವೃದ್ದಿಗಾಗಿ ರೂಪಿಸಿರುವ ಹಲವಾರು ಯೋಜನೆಗಳ ಸದುಪಯೋಗ ಪಡೆದು ಸ್ತ್ರೀಯರು ಪ್ರಗತಿ ಸಾಧಿಸುವಲ್ಲಿ ದಾಪುಗಾಲು ಹಾಕಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮತ್ತು ಲೋಕೋಪಯೋಗಿ … [Read more...] about ಸ್ತ್ರೀಯರು ಪ್ರಗತಿ ಸಾಧಿಸುವಲ್ಲಿ ದಾಪುಗಾಲು ಹಾಕಬೇಕು;ಸಚಿವ ಆರ್.ವಿ.ದೇಶಪಾಂಡೆ