ಹಳಿಯಾಳ:- ಪಟ್ಟಣದ ಅಂಚಿನಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಪ್ರತಿನಿತ್ಯ ಕಬ್ಬು ಸಾಗಿಸುವ ನೂರಾರು ವಾಹನಗಳಿಂದ ದಿನನಿತ್ಯ ಹಳಿಯಾಳ ಪಟ್ಟಣದಲ್ಲಿ ಸುಗಮ ಸಂಚಾರಕ್ಕೆ ತೀವೃ ಸಮಸ್ಯೆಯಾಗುತ್ತಿದ್ದು ಜನತೆ, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ.ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಜೀಜಾಮಾತಾ ಮಹಿಳಾ ಸಂಘ, ಲಯನ್ಸ್ ಕ್ಲಬ್, ಹಿರಿಯ ನಾಗರೀಕರ ವೇದಿಕೆ, ಹಿರಿಯ ನಾಗರೀಕರ … [Read more...] about ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಹಳಿಯಾಳದಲ್ಲಿ ಹದಗೆಟ್ಟ ಸುಗಮ ಸಂಚಾರ- ಕ್ಯಾರೇ ಎನ್ನದ ಕಾರ್ಖಾನೆ. ಜನರ ಪರದಾಟ.