ಹೊನ್ನಾವರ: ಪತ್ನಿಯ ಶೀಲ ಶಂಕಿಸಿ ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಆಕೆಯ ಮೇಲೆ ಗಂಭೀರ ಹಲ್ಲೆ ನಡೆಸಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಮೇಲಿನ ಇಡಗುಂಜಿಯ ಕುಳಿಮನೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.ಕುಳಿಮನೆಯ ವೆಂಕಟೇಶ ನಾಯ್ಕ (38) ಎನ್ನುವವನು ಪ್ರತಿನಿತ್ಯ ಕುಡಿದು ಬರುತ್ತಿದ್ದು ದುಡಿದ ಹಣವನ್ನು ಮನೆಗೆ ನೀಡದೇ ಹಣಕ್ಕಾಗಿ ಪತ್ನಿಯೊಂದಿಗೆ ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದನು. ಅಲ್ಲದೆ ಹೆಂಡತಿಯನ್ನು ಸಂಶಯದಿಂದ ನೋಡುವ ಮೂಲಕ … [Read more...] about ಕುಡಿದ ಅಮಲಿನಲ್ಲಿ ಹೆಂಡತಿಯನ್ನು ಕೊಂದು ನೇಣಿಗೆ ಕೊರಳೊಡ್ಡುವ ಮೂಲಕ ಆತ್ಮಹತ್ಯೆ ಮಾಡಿಕೊಂಡ ಗಂಡ