ಹೊನ್ನಾವರ: `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ, ಉಚಿತ ಸಲಹೆ ಮತ್ತು ಶೇ. 25ರ ರಿಯಾಯತಿಯಲ್ಲಿ ಎಲ್ಲಾ ಬಗೆಯ ಆಧುನಿಕ ದಂತ ಚಿಕಿತ್ಸೆ ಪಡೆಯಲು ಜನಸಾಮಾನ್ಯರಿಗೆ ಉಚಿತ ದಂತ ಆರೋಗ್ಯ ಕಾರ್ಡ ನೀಡಲಾಗುವುದು' ಎಂದು ಮಾರ್ಕೇಟಿಂಗ್ ವಿಭಾಗದ ಪ್ರತಿನಿಧಿ ಅನಿಲ್ ಜೇಕಬ್ ತಿಳಿಸಿದರು. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿಕಿತ್ಸೆ ಪಡೆಯುವ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು. ಮಣಿಪಾಲದ ಪ್ರಥಮ … [Read more...] about `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ
ಪ್ರತಿನಿಧಿ
ಕಳಪೆ ಕಾಮಗಾರಿ
ಹೊನ್ನಾವರ:ತಾಲೂಕಿನ ವಿವಿಧೆಡೆಯಲ್ಲಿ ಲಾಭದಾಯಕ ಕಾಮಗಾರಿಗಳ ಸುಳಿವು ಪಡೆದುಕೊಂಡು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಬಕೆಟ್ ಹಿಡಿದು ಗುತ್ತಿಗೆಯನ್ನು ಪಡೆದುಕೊಂಡು ಕಳಪೆ ಕಾಮಗಾರಿಯನ್ನು ಮಾಡಿ ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಳ್ಳವ ಗುತ್ತಿಗೆದಾರನೊಬ್ಬನ ಬಣ್ಣ ಬಯಲಾಗಿದೆ. ಕಡತೋಕಾದ ಶ್ರೀಧರ ನಾಯ್ಕ ಎಂಬುವವನೇ ಅಕ್ರಮ ಮಾರ್ಗವನ್ನು ಉಪಯೋಗಿಸಿ ಗುತ್ತಿಗೆಪಡೆದು ವಂಚಿಸುವ ಗುತ್ತಿಗೆದಾರ. ತಾಲೂಕಿನ ವಿವಿಧ ಭಾಗದಲ್ಲಿ ಈತನ ಕಾಮಗಾರಿಯನ್ನು ನೋಡಿದ … [Read more...] about ಕಳಪೆ ಕಾಮಗಾರಿ