ಖಾನಾಪುರ: ಪಟ್ಟಣದ ಶಿವಸ್ಮಾರಕ ವೃತ್ತದಲ್ಲಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪೋಲೀಸ್ ಪರವಾಣಗಿ ತೆಗೆದುಕೊಂಡು ಪ್ರತಿಭಟನೆ ನಡೆಸುತ್ತಿದ್ದರು. ಈ ಸಂಧರ್ಭದಲ್ಲಿ ಪ್ರತಿಭಟನೆ ನಡೆಸುವಾಗ ಪೋಲೀಸ್ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು, ಖಾನಾಪುರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ದಂಡಗಲ ಮೇಲೆ ಖಾನಾಪುರ ಠಾಣೆಯ ಮಹಿಳಾ ಎ.ಎಸ್.ಐ ಸಪಾಟೆ ಹಾಗೂ ಮಹಿಳಾ ಸಿಬ್ಬಂದಿ ಸೇರಿ ಮಹಿಳಾ ಅಧ್ಯಕ್ಷೆಯ ಕೂದಲನ್ನು ಹಿಡಿದು ಎಳೆದಾಡಿ … [Read more...] about ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಮೇಲೆ ಪೋಲಿಸ್ ದೌರ್ಜನ್ಯ- ಪ್ರತಿಭಟನಾಕಾರರಿಂದ ಭಾರಿ ಆಕ್ರೋಶ.