ಹಳಿಯಾಳ: ನ್ಯಾಯಮೂರ್ತಿ ಎಜೆ ಸದಾಶೀವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ರಾಜ್ಯ ದಲಿತ ಸಂಘರ್ಷ ಸಮೀತಿ ಅಂಬೇಡ್ಕರ ಧ್ವನಿ(ಚಂದ್ರಕಾಂತ ಕಾದ್ರೋಳ್ಳಿ ಬಣ) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಸದಾಶೀವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಅ.2ರಿಂದ ಆರಂಭಗೊಂಡಿರುವ ಹೋರಾಟ ಬೆಂಬಲಿಸಿ ಪಟ್ಟಣದಲ್ಲಿ ಸಂಘಟನೆ ನೇತೃತ್ವದಲ್ಲಿ ತಾಲೂಕಿನ ದಲಿತ ಮುಖಂಡರು, ಕಾರ್ಯಕರ್ತರು ಪ್ರತಿಭಟನಾ ಮೇರವಣಿಗೆ ಮೂಲಕ ಮಿನಿ … [Read more...] about ನ್ಯಾ.ಸದಾಶೀವ ವರದಿ ಜಾರಿಗೆ ರಾಜ್ಯ ದಲಿತ ಸಂಘರ್ಷ ಸಮೀತಿ ಅಂಬೇಡ್ಕರ್ ಧ್ವನಿ( ಚಂದ್ರಕಾಂತ ಕಾದ್ರೋಳ್ಳಿ ಬಣ) ಆಗ್ರಹ ರಾಜ್ಯ ಸರ್ಕಾರಕ್ಕೆ ಮನವಿ ರವಾನೆ
ಪ್ರತಿಭಟನಾ ಮೇರವಣಿಗೆ
ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದಿಂದ ಮನವಿ
ಹಳಿಯಾಳ: ಕಳೆದ ಒಂದು ವರ್ಷದಿಂದ ಪ್ರಗತಿಯಲ್ಲಿರುವ ಗ್ರಾಮ ಪಂಚಾಯತ ನೌಕರರ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದಿಂದ ಹಳಿಯಾಳ ತಾಪಂ ಅಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ತಾಲೂಕ ಪಂಚಾಯತ ಕಚೇರಿಗೆ ಆಗಮಿಸಿದ ಗ್ರಾಪಂ ನೌಕರರು ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆ ಕರ್ನಾಟಕ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಾಪಂ ಅಧಿಕಾರಿಗೆ ಸಲ್ಲಿಸಿದರು. … [Read more...] about ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದಿಂದ ಮನವಿ