ಹಳಿಯಾಳ:-ಹಳಿಯಾಳ:- ಹಳಿಯಾಳದಲ್ಲಿ ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆಯಾಗಿದ್ದು ಗ್ರಾಹಕರಿಗೆ ಅತೀವ ತೊಂದರೆಯಾಗುತ್ತಿದ್ದು ಇದನ್ನು ಕೂಡಲೇ ಸರಿಪಡಿಸಿ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಬೇಕು ಇಲ್ಲದಿದ್ದಲ್ಲಿ ಹಳಿಯಾಳದ ಏರಟೆಲ್ ಕಚೇರಿಯ ಎದುರು ಪ್ರತಿಭಟನೆ ನಡೆಸುವುದಾಗಿ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಎಚ್ಚರಿಕೆ ನೀಡಿದೆ. ಪ್ರತಿಭಟನಾ ಮೇರವಣಿಗೆಯ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಜಯ … [Read more...] about ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆ;ಗ್ರಾಹಕರಿಗೆ ಅತೀವ ತೊಂದರೆ
ಪ್ರತಿಭಟನಾ
ದಲಿತ ಸಂಘಟನೆಯ ಒಕ್ಕೂಟದಿಂದ ಅಂಬೇಡ್ಕರ ಭವನ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ರ್ಯಾಲಿ
ಹಳಿಯಾಳ ;ಸಚಿವ ಆರ್.ವಿ. ದೇಶಪಾಂಡೆ, ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ ಅವರು ಮುಂದಿನ ದಿನಗಳಲ್ಲಿ ದಲಿತರ ಬಹುದಿನಗಳ ಬೇಡಿಕೆಯಾದ ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಇಂದಿರಾನಗರದ ಮುಂದಿನ ಪುರಸಭೆಗೆ ಸೇರಿದ ಖಾಲಿ ನಿವೇಶನದಲ್ಲಿ ಅಂಬೇಡ್ಕರ ಭವನ ನಿರ್ಮಿಸಲು ಮುಂದಾಗಬೇಕು ಇದನ್ನು ಬಿಟ್ಟು ವಿಳಂಭ ಧೋರಣೆಯನ್ನು ಅನುಸರಿಸಿ ದಲಿತರ ತಾಳ್ಮೆಯನ್ನು ಪರೀಕ್ಷಿಸಲು ಮುಂದಾದಲ್ಲಿ ಸಚಿವ ದೇಶಪಾಂಡೆ ಮತ್ತು ಎಮ್.ಎಲ್.ಸಿ ಮನೆಗಳ ಮುಂದೆ ಊಗ್ರಸ್ವರೂಪದ ಹೋರಾಟ … [Read more...] about ದಲಿತ ಸಂಘಟನೆಯ ಒಕ್ಕೂಟದಿಂದ ಅಂಬೇಡ್ಕರ ಭವನ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ರ್ಯಾಲಿ