ಹಳಿಯಾಳ: ಹಿಂದಿನ ಬಾಕಿ ಮೊತ್ತ, ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ರೂ.3000 ಪ್ರಥಮ ಕಂತಾಗಿ ನೀಡುವಂತೆ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.7 ರಂದು ಹಳಿಯಾಳಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಹೋರಾಟ ನಡೆಸಲಾಗುವುದೆಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದ ಹಳಿಯಾಳ ಕಬ್ಬು ಬೆಳೆಗಾರರ ಸಂಘದವರು ಪ್ರತಿಭಟನೆ ನಡೆಸುವ ನಿರ್ಧಾರವನ್ನು ಹಿಂದಕ್ಕೆ ಪಡೆದಿರುವುದಾಗಿ ಮಂಗಳವಾರ ಪತ್ರಿಕಾ … [Read more...] about ಪ್ರತಿಭಟನೆ ನಡೆಸುವ ನಿರ್ಧಾರ ಹಿಂದಕ್ಕೆ