ಹಳಿಯಾಳ ;ತಾಲೂಕಿನ ಕಬ್ಬು ಬೆಳೆಗಾರರ ಬಹುದಿನಿದಂದ ನೆನೆಗುದಿ ಬಿದ್ದಿರುವ ನ್ಯಾಯಯುತವಾದ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ತಾಲೂಕಾ ಕಬ್ಬು ಬೆಳೆಗಾರರ ಸಂಘದವರು ಪಟ್ಟಣದಲ್ಲಿ 2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟಿಸಿದರು. ಪಟ್ಟಣದಲ್ಲಿ ಪ್ರತಿಭಟನಾ ಮೇರವಣಿಗೆ ನಡೆಸಿ ಶಿವಾಜಿ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿಯನ್ನು ನಿರ್ಮಿಸಿ ಸುಮಾರು 2 ಗಂಟೆಗೂ ಅಧಿಕ ಕಾಲ ರಸ್ತಾರೊಖೊ ನಡೆಸಿ ಬಳಿಕ ರಾಷ್ಟ್ರಪತಿ, ರಾಜ್ಯಪಾಲ ಮತ್ತು … [Read more...] about 2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟನೆ
ಪ್ರತಿಭಟನೆ
ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ
ಹಳಿಯಾಳ :- ಅಸಂವಿಧಾನಿಕ, ಅವಾಸ್ತವಿಕ, ಸುಳ್ಳು ಅಂಕಿ ಅಂಶಗಳಿಂದ ಕೂಡಿರುವ, ಪ್ರಜಾಸತ್ತಾತ್ಮಕವಾಗಿ ಚರ್ಚೆಯೇ ಆಗದೆ ಇರುವ ಹಾಗೂ ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತಿರುವ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಜಿಲ್ಲಾ ಸಮೀತಿಯ ನೇತೃತ್ವದಲ್ಲಿ ವಿವಿಧ ದಲಿತ ಸಂಘಟನೆಗಳು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ … [Read more...] about ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ
ದಿ.29 ರಂದು ‘ ಏಕ ಮರಾಠಾ, ಲಾಕ ಮರಾಠಾ’ ಕ್ರಾಂತಿ ಮೋರ್ಚಾ ಪ್ರತಿಭಟನೆ
ಹಳಿಯಾಳ : ಮರಾಠಾ ಸಮಾಜವನ್ನು 3ಬ ಪ್ರವರ್ಗದಿಂದ 2 ಎ ಪ್ರವರ್ಗಕ್ಕೆ ಸೇರಿಸಬೇಕು, ಮೀಸಲಾತಿಯ ಹರಿಕಾರ ರಾಜಶ್ರೀ ಶಾಹೂ ಮಹಾರಾಜರ ಹೆಸರಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಸಮಾಜದ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಬೇಕು, ಸಮಾಜದ ಅಭಿವೃದ್ಧಿಗಾಗಿ ಛತ್ರಪತಿ ಶಾಹೂ ಮಹಾರಾಜ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಾಂಡೇಲಿ ನಗರದಲ್ಲಿ ದಿ.29 ರಂದು ‘ ಏಕ ಮರಾಠಾ, ಲಾಕ ಮರಾಠಾ’ ಕ್ರಾಂತಿ ಮೋರ್ಚಾ … [Read more...] about ದಿ.29 ರಂದು ‘ ಏಕ ಮರಾಠಾ, ಲಾಕ ಮರಾಠಾ’ ಕ್ರಾಂತಿ ಮೋರ್ಚಾ ಪ್ರತಿಭಟನೆ
2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆ
ಹಳಿಯಾಳ: ಸುಮಾರು 70 ವರ್ಷದ ಕಾಲದಿಂದ ಜಿಲ್ಲೆಯಲ್ಲಿ ಅನೇಕ ಬಡ ರೈತರು ಅರಣ್ಯ ಜಮೀನುಗಳನ್ನು ಅತಿಕ್ರಮಣ ಮಾಡಿ ತಮ್ಮ ಉಪ ಜೀವನಕ್ಕಾಗಿ ಸದರ ಜಮೀನುಗಳಲ್ಲಿ ಬೆಳೆಗಳನ್ನು ಬೆಳೆದು ತಮ್ಮ ಕುಟುಂಬಗಳ ಜೀವನ ನಿರ್ವಹಣೆಯನ್ನು ಮಾಡುತ್ತಿದ್ದು ಅಂತಹವರಿಗೆ ಈವರೆಗೆ ಪಟ್ಟಾ ನೀಡದೆ ಅನ್ಯಾಯ ವೆಸಗಲಾಗುತ್ತಿದ್ದು 2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡು “ಚಲೋ ವಿಧಾನಸೌಧ” ಚಳುವಳಿ ನಡೆಸಲಾಗುವುದು ಎಂದು ದಲಿತ … [Read more...] about 2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆ
ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ
ಹಳಿಯಾಳ:ಮುಂದಿನ ಚುನಾವಣೆಯ ಲಾಭ ಪಡೆಯಲು ಬಿಜೆಪಿ ಪಕ್ಷದವರು ಪರೇಶ್ ಮೇಸ್ತ ಸಾವನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳಲು ಜನರಲ್ಲಿ ಗೊಂದಲ ಉಂಟುಮಾಡಿ ಜಿಲ್ಲೆಯಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದನ್ನು ತಾವು ಖಂಡಿಸುವುದಾಗಿ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು.ಹಳಿಯಾಳ: ಮುಂದಿನ ಚುನಾವಣೆಯ ಲಾಭ ಪಡೆಯಲು ಬಿಜೆಪಿ ಪಕ್ಷದವರು ಪರೇಶ್ ಮೇಸ್ತ ಸಾವನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳಲು ಜನರಲ್ಲಿ ಗೊಂದಲ ಉಂಟುಮಾಡಿ … [Read more...] about ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ