ಕಾರವಾರ: ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಪ್ರತಿಭಟನೆ ನಡೆಸಿದದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ನಗರದ ಜಿಲ್ಲಾರಂಗಮಂದಿರದಲ್ಲಿ ಆಯೋಜಿಸಿದ್ದ ಟಿಪ್ಪು ಜಯಂತಿ ಆಚರಣೆ ಆರಂಭವಾದ ಮೇಲೆ ಸವಿತಾ ಸರ್ಕಲ್ ಬಳಿ ಸೇರಿದ ಬಿಜೆಪಿಗರು ರಾಜ್ಯ ಸರಕಾರ ಹಾಗೂ ಹಾಗೂ ಟಿಪ್ಪುವಿನ ವಿರುದ್ಧ ಘೋಷಣೆ ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದು ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದರು. ಮುಖ್ಯಮಂತ್ರಿಗಳ ಪ್ರತಿಕೃತಿ ದಹಿಸಲು ಮುಂದಾಗುತ್ತಿದ್ದಂತೆ … [Read more...] about ಜಿಲ್ಲಾ ರಂಗ ಮಂದಿರದಲ್ಲಿ ನಡೆದ ಟಿಪ್ಪು ಜಯಂತಿ – ಆಚರಣೆ ವಿರೋಧಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಪ್ರತಿಭಟನೆ
ಪ್ರತಿಭಟನೆ
ಪರಿಶಿಷ್ಟ ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಮಡಿವಾಳ ಸಂಘದವರಿಂದ ಪ್ರತಿಭಟನೆ
ಕಾರವಾರ: ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಸಮುದಾಯದ ಪ್ರಮುಖರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ನಂತರ ತಮ್ಮ ಬೇಡಿಕೆಗಳ ಪಟ್ಟಿಯನ್ನು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ರವಾನಿಸಿದರು. ಅಗಸ, ರಜಕ, ಪರಿಟ ಎಂದು ಗುರುತಿಸಿಕೊಂಡಿರುವ ಮಡಿವಾಳ ಸಮುದಾಯವೂ ಕರ್ನಾಟಕದಲ್ಲಿ ಸುಮಾರು 15 ಲಕ್ಷ ಜನ ಸಂಖ್ಯೆಯನ್ನು ಹೊಂದಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದೂಳಿದವರೇ ಹೆಚ್ಚಿರುವ … [Read more...] about ಪರಿಶಿಷ್ಟ ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಮಡಿವಾಳ ಸಂಘದವರಿಂದ ಪ್ರತಿಭಟನೆ
ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ;ಪ್ರತಿಭಟನೆ
ಕಾರವಾರ:ಕೆಸಲ್ ಎಕ್ಸ್ಪೋಟ್ರ್ಸ್ ಪ್ರೈ.ಲಿ. ಕಂಪೆನಿಯಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ ಕಾರ್ಮಿಕರು ಹಾಗೂ ಅವರ ಕುಟುಂಬದವರು ಬೈತಖೋಲ್ ಬಳಿ ಇರುವ ಕಂಪೆನಿ ಗೇಟ್ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರಿಗೆ ಕೆಲ ದಿನಗಳ ಹಿಂದೆ ನೋಟಿಸ್ ನೀಡಿದ್ದ ಕಂಪೆನಿ ಈಗ ಮತ್ತೊಂದು ನೋಟಿಸ್ ನೀಡಿ ಕೆಲಸದಿಂದ ವಜಾ … [Read more...] about ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ;ಪ್ರತಿಭಟನೆ
ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ
ಹಳಿಯಾಳ ;ಅತಿಥಿ ಉಪನ್ಯಾಸಕರ ಕೊರತೆಯ ಕಾರಣ ಪಾಠಗಳು(ಸಿಲೆಬಸ್) ಪೂರ್ಣ ಆಗದಿರುವುದರಿಂದ ಕರ್ನಾಟಕ ವಿಶ್ವ ವಿದ್ಯಾಲಯವು ಅಕ್ಟೋಬರ್ ತಿಂಗಳಿನ 23 ರಿಂದ ಆರಂಭಿಸಲು ಉದ್ದೇಶಿಸಿರುವ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಹಳಿಯಾಳದ ಹವಗಿ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲದಾರ … [Read more...] about ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ
ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸವನ್ನು ವಿರೋಧಿಸಿ ;ಪ್ರತಿಭಟನೆ
ಹೊನ್ನಾವರ:ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸವನ್ನು ವಿರೋಧಿಸಿ ಹೊನ್ನಾವರ ತಾಲೂಕಾ ಸಂಘ ಪರಿವಾರದ ಮುಖಂಡರು ಹೊನ್ನಾವರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ನಂತರ ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿದ ಪ್ರಮುಖರು ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದರು. ಹಿಂದು ಸಂಘಡನೆಯ ಪ್ರಮುಖ ವಿಶ್ವನಾಥ ನಾಯಕ ಮಾತನಾಡಿ ಕಳೆದ 4 ವರ್ಷದಿಂದ ನಮ್ಮ ಹಿಮದು ಸಂಘಟನಾಕಾರ್ಯಕರ್ತರನ್ನು ಗುರಿಯಾಗಿಸಿ ಹತ್ಯೆಯಾಗುತ್ತಿದೆ ಸಂಭದಿಸಿದ ಅಪರಾಧಿಗಳನ್ನನ್ನು … [Read more...] about ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸವನ್ನು ವಿರೋಧಿಸಿ ;ಪ್ರತಿಭಟನೆ