ದಾಂಡೇಲಿ :ನಗರದ ಉಪ ವಲಯ ಅರಣ್ಯಾಧಿಕಾರಿ ಜಿ. ಸಂತೋಷ ಇವರನ್ನು ದಾಂಡೇಲಿಯಿಂದ ವಿರ್ನೊಲಿ ವಲಯದ ಕುಳಗಿ ಡಿಪೋಗೆ ನಿಯೋಜನೆಗೊಳಿಸಿ ಹಳಿಯಾಳದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಆದೇಶ ಮಾಡಿರುವುದನ್ನು ಖಂಡಿಸಿ ಶುಕ್ರವಾರರಂದು ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ. ಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಎನ್. ಪ್ರೇಮ್ಕುಮಾರ ಇವರ ನೇತ್ರತ್ವದಲ್ಲಿ ಸಂಘಟನೆಯ ಸ್ಥಳೀಯ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ನಗರದ ವಿಶೇಷ … [Read more...] about ಉಪ ವಲಯ ಅರಣ್ಯಾಧಿಕಾರಿಯ ನಿಯೋಜನೆ ರದ್ದುಗೊಳಿಸಲು ಪ್ರತಿಭಟನೆ
ಪ್ರತಿಭಟನೆ
ವಕೀಲ ಕಾಯ್ದೆ ತಿದ್ದುಪಡಿ ಮಸೂದೆಗೆ ಹೊನ್ನಾವರ ವಕೀಲರ ಸಂಘದವರು ವಿರೋಧ ವ್ಯಕ್ತಪಡಿಸುತ್ತಿರುವುದು
ಹೊನ್ನಾವರ:ದೇಶದ ಕಾನೂನು ಆಯೋಗವು ಕೇಂದ್ರ ಸರ್ಕಾರಕ್ಕೆ ವಕೀಲರ ಕಾಯ್ದೆಯ ತಿದ್ದುಪಡಿಗೆ ವರದಿ ಸಲ್ಲಿಸಿದ್ದು ಅದು ಅಸಂವಿಧಾನಿಕ ಮತ್ತು ವಕೀಲರ ವಿರುದ್ಧವಾಗಿದೆ ಎಂದು ಖಂಡಿಸಿ ಹೊನ್ನಾವರ ವಕೀಲರ ಸಂಘದವರು ತಿದ್ದುಪಡಿ ಮಸೂದೆಯ ಝೆರಾಕ್ಸ್ ಪ್ರತಿಗಳನ್ನು ಸಾಂಕೇತಿಕವಾಗಿ ಬೆಂಕಿ ಇಟ್ಟು ಪ್ರತಿಭಟನೆ ನಡೆಸಿದರು. ವಕೀಲರ ಕಾಯ್ದೆ ತಿದ್ದುಪಡಿ 2017ನೇದರಲ್ಲಿ ವಕೀಲರ ಹಕ್ಕುಗಳಿಗೆ ಚ್ಯುತಿ ತರುವ ಹಾಗೂ ವಕೀಲ ವೃತ್ತಿಯಲ್ಲಿ ಇಲ್ಲದವರೂ ವೃತ್ತಿಯಲ್ಲಿ ಸವಾರಿ ಮಾಡಲು ಅವಕಾಶ … [Read more...] about ವಕೀಲ ಕಾಯ್ದೆ ತಿದ್ದುಪಡಿ ಮಸೂದೆಗೆ ಹೊನ್ನಾವರ ವಕೀಲರ ಸಂಘದವರು ವಿರೋಧ ವ್ಯಕ್ತಪಡಿಸುತ್ತಿರುವುದು
ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು
ಹೊನ್ನಾವರ: ಇಲ್ಲಿಯ ಪಟ್ಟಣ ಪಂಚಾಯಿತಿಯಲ್ಲಿ ಅತಿ ಅಗತ್ಯವಾಗಿರುವ ಕಿರಿಯ ಆರೋಗ್ಯ ನಿರೀಕ್ಷರ ಹುದ್ದೆ ಹಾಗೂ ಇತರ ಸಿಬ್ಬಂದಿಗಳ ಹುದ್ದೆ ಕಳೆದ ಒಂದುವರೆ ವರ್ಷದಿಂದ ಖಾಲಿ ಇದ್ದರೂ ಭರ್ತಿ ಮಾಡದಿರುವುದನ್ನು ವಿರೋಧಿಸಿ ಪ.ಪಂ. ಸದಸ್ಯರು ಪ.ಪಂ. ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಒಂದು ಒಪ್ಪತ್ತು ಧರಣಿ ನಡೆಸಿ ನಂತರ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಹಾಗೂ ಸರಕಾರಕ್ಕೆ ಮನವಿ ಸಲ್ಲಿಸಿದರು. ಮನವಿ: ಹೊನ್ನಾವರ ಪ.ಪಂ. ಜನಸಂಖ್ಯೆ 2011 ಜನಗಣತಿ ಪ್ರಕಾರ … [Read more...] about ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು