ಹೊನ್ನಾವರ: ಜ್ಞಾನವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಿ ಎಂದು ತಾಲೂಕು ನಾಮಧಾರಿ ಅಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ ನಾಯ್ಕ ಹೇಳಿದರು. ಪಟ್ಟಣದ ತಾಲೂಕು ನಾಮಧಾರಿ ಅಭಿವೃದ್ಧಿ ಸಂಘದ ವಿದ್ಯಾರ್ಥಿ ನಿಲಯದಲ್ಲಿ ಸಂಘದ ವತಿಯಿಂದ ರವಿವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಪ್ರತಿಭಾವತರಿದ್ದಾರೆ. ಪ್ರತಿವರ್ಷ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುತ್ತಿದೆ. … [Read more...] about ಜ್ಞಾನವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಿ;ಮಂಜುನಾಥ ನಾಯ್ಕ
ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ವಿದ್ಯಾರ್ಥಿಗಳು ಕಪ್ಪು ಚುಕ್ಕೆ ಬಾರದಂತೆ ಎಚ್ಚರ ವಹಿಸಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು; ಶಾಸಕಿ ಶಾರದಾ ಶೆಟ್ಟಿ
ಹೊನ್ನಾವರ:ವಿದ್ಯಾರ್ಥಿ ಜೀವನವು ಬಂಗಾರದ ಜೀವನ, ವಿದ್ಯಾರ್ಥಿಗಳು ಕಪ್ಪು ಚುಕ್ಕೆ ಬಾರದಂತೆ ಎಚ್ಚರ ವಹಿಸಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಶಾಸಕಿ ಶಾರದಾ ಶೆಟ್ಟಿ ಸಲಹೆ ನೀಡಿದರು. ಹೊನ್ನಾವರದ ದಿ. ಮೋಹನ ಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣ ಮತ್ತು ಆರೋಗ್ಯ ಬಹುಮುಖ್ಯವಾದುದು. ಯುವಜನತೆ ದೇಶದ ಬೆನ್ನೆಲುಬು. ವಾಟ್ಸಫ್, ಪೆಸ್ಬುಕ್ ನಿಂದ ದೂರವಿದ್ದು ಒಳ್ಳೆಯ ಆಚಾರ, … [Read more...] about ವಿದ್ಯಾರ್ಥಿಗಳು ಕಪ್ಪು ಚುಕ್ಕೆ ಬಾರದಂತೆ ಎಚ್ಚರ ವಹಿಸಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು; ಶಾಸಕಿ ಶಾರದಾ ಶೆಟ್ಟಿ