ಹೊನ್ನಾವg ತಾಲೂಕಿನ ಕಡತೋಕದ ಜನತಾ ವಿದ್ಯಾಲಯ ಸಂಯುಕ್ತ ಪದವಿಪೂರ್ವಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ನಾಗರಾಜ ನಾಯಕತೊರ್ಕೆಅವರು ಮಾತನಾಡಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನಗಳು ಸಾಧನೆಗೈಯುವಂತೆ ಪ್ರೋತ್ಸಾಹ ಹಾಗೂ ಪ್ರೇರಣೆಗಳನ್ನು ನೀಡುತ್ತವೆ. ಆ ನಿಟ್ಟಿನಲ್ಲಿ ಸಾಧಕರನ್ನು ಪ್ರೋತ್ಸಾಹಿಸಿ ಇತರೇ ವಿದ್ಯಾರ್ಥಿಗಳನ್ನು … [Read more...] about ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನಗಳು ಸಾಧನೆಗೆದಾರಿದೀಪದಂತೆ