ಹೊನ್ನಾವರ “ಇಂದಿನ ಜಗತ್ತು ತೀವ್ರ ಸ್ಫರ್ಧಾತ್ಮಕವಾಗಿದ್ದು, ಅಂಕಗಳಿಕೆಯ ಕಲಿಕೆಗಿಂತ, ಉದ್ಯೋಗಾವಕಾಶಗಳನ್ನು ತಂದುಕೊಡುವ ಜ್ಞಾನಕೇಂದ್ರತ ಕಲಿಕೆ ತುಂಬ ಮಹತ್ವಪೂರ್ಣವಾದದ್ದು” ಎಂದು ಬ್ರಹ್ಮಾವರದ ಸರೇನ ಸ್ಫರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ನಿರ್ದೇಶಕರಾದ ವಿ. ಚಂದ್ರಕಾಂತ ಹೇಳಿದರು. ಹೊನ್ನಾವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ ಏರ್ಪಡಿಸಿದ್ದ, ‘ನಾಗರಿಕ ಸೇವಾ ಪರೀಕ್ಷೆಗಳ ಸಿದ್ದತೆ’ಯ ಕುರಿತಾದ ಒಂದು ದಿನದ ಕಾರ್ಯಗಾರದಲ್ಲಿ ಸಂಪನ್ಮೂಲ … [Read more...] about ಅಂಕಗಳಿಕೆಯ ಕಲಿಕೆಗಿಂತ, ಉದ್ಯೋಗಾವಕಾಶಗಳನ್ನು ತಂದುಕೊಡುವ ಜ್ಞಾನಕೇಂದ್ರತ ಕಲಿಕೆ ತುಂಬ ಮಹತ್ವಪೂರ್ಣವಾದದ್ದು;ವಿ. ಚಂದ್ರಕಾಂತ
ಪ್ರಥಮ ದರ್ಜೆ
ಸಚಿವ ದೇಶಪಾಂಡೆ ಪರಮಾಪ್ತ, ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಮನೆಗಳ ಮೇಲೆ ಐಟಿ ರೇಡ್ ದಾಖಲೆಗಳನ್ನು ಪರಿಶೀಲಿಸಿ ತೆರಳಿದ ಅಧಿಕಾರಿಗಳ ತಂಡ.
ಹಳಿಯಾಳ:-ಹಳಿಯಾಳ ಬ್ಲಾಕ್ ಕಾಂಗ್ರೇಸ್ ಹಾಗೂ ಅಕ್ರಮ-ಸಕ್ರಮ ಸಮೀತಿ ಅಧ್ಯಕ್ಷ, ಪ್ರಥಮ ದರ್ಜೆ ಗುತ್ತಿಗೆದಾರ ಹಾಗೂ ಸಚಿವ ಆರ್.ವಿ.ದೇಶಪಾಂಡೆ ಪರಮಾಪ್ತ ಸುಭಾಷ ಕೊರ್ವೆಕರ ಅವರ ಹಾಗೂ ಸಂಬಂಧಿಕರ ಮನೆ ಮೆಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಬುಧವಾರ ಸಾಯಂಕಾಲ ಹಳಿಯಾಳ ಪಟ್ಟಣದ ಯಲ್ಲಾಪುರ ನಾಕಾ ಬಳಿ ಸಕ್ಕರೆ ಕಾರ್ಖಾನೆ ತೆರಳುವ ರಸ್ತೆ ಬಳಿ ಇರುವ ಸುಭಾಷ ಕೊರ್ವೆಕರ ನಿವಾಸ ಅವರ ಮಾವ ಗುತ್ತೀಗೆದಾರ ನಾರಾಯಣ ದೇಸೂರಕರ ಅವರ ಶೇಖನಕಟ್ಟಾ ಗ್ರಾಮದ ಮನೆ … [Read more...] about ಸಚಿವ ದೇಶಪಾಂಡೆ ಪರಮಾಪ್ತ, ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಮನೆಗಳ ಮೇಲೆ ಐಟಿ ರೇಡ್ ದಾಖಲೆಗಳನ್ನು ಪರಿಶೀಲಿಸಿ ತೆರಳಿದ ಅಧಿಕಾರಿಗಳ ತಂಡ.
ಪ್ರೋ. ಪ್ರವೀಣ ಮಾಹಾಭಲೇಶ್ವರ ಆನಂದಕಂದರಿಗೆ ಪಿ.ಎಚ್.ಡಿ ಪದವಿ
ಕಾರವಾರ: ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಮುಖ್ಯಸ್ಥ, ಮೂಲತ ನಗರದ ಹರಿಕಂತ್ರವಾಡ ನಿವಾಸಿಯಾಗಿರುವ ಪ್ರೋ. ಪ್ರವೀಣ ಮಾಹಾಭಲೇಶ್ವರ ಆನಂದಕಂದರಿಗೆ ಕುವೆಂಪು ವಿಶ್ವ ವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿದೆ. "ಡಾ. ಸರಗು ಕೃಷ್ಣಮೂರ್ತಿಯವರ ಕಾವ್ಯ ಕೃತಿಯಲ್ಲಿ ಸಾಮಾಜಿಕ ಚಿಂಥನೆ" ವಿಷಯವಾಗಿ ಇವರು ಮಂಡಿಸಿದ ಪ್ರಬಂಧಕ್ಕೆ ಪದವಿ ಲಭಿಸಿದೆ. ಕುವೆಂಪು ವಿಶ್ವ ವಿದ್ಯಾಲಯದ ಸಹ್ಯಾದ್ರಿ ಕಲಾ ಕಾಲೇಜಿನ ಹಿಂದಿ ಮುಖ್ಯಸ್ಥ ಡಾ.ಬಿಸಿ ಬೂದಿನಾಯ್ಕ ಇವರಿಗೆ … [Read more...] about ಪ್ರೋ. ಪ್ರವೀಣ ಮಾಹಾಭಲೇಶ್ವರ ಆನಂದಕಂದರಿಗೆ ಪಿ.ಎಚ್.ಡಿ ಪದವಿ
ವಿವಿಧ ಬಹುಮಾನ ಪಡೆದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು
ಕಾರವಾರ:ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಟ್ಟದ ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಕಾರವಾರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ವಿವಿಧ ಬಹುಮಾನಗಳನ್ನು ಪಡೆದಿದ್ದಾರೆ. ಕು.ಶಾಂತಲಾ ಹರಿಕಂತ್ರ ಗುಂಡು ಎಸೆತದಲ್ಲಿ ದ್ವಿತೀಯ, ಹೇಮಾ ಗೌಡ 1500 ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಪ್ರಾಚಾರ್ಯ ಪ್ರೊ.ವಿ.ಪಿ.ಗಂಗೊಳ್ಳಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ವಿಶ್ವನಾಥ ಎಂ.ನಾಯ್ಕ, ದೈಹಿಕ ಶಿಕ್ಷಣ ನಿರ್ದೇಶಕ … [Read more...] about ವಿವಿಧ ಬಹುಮಾನ ಪಡೆದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು
ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ
ಹಳಿಯಾಳ ;ಅತಿಥಿ ಉಪನ್ಯಾಸಕರ ಕೊರತೆಯ ಕಾರಣ ಪಾಠಗಳು(ಸಿಲೆಬಸ್) ಪೂರ್ಣ ಆಗದಿರುವುದರಿಂದ ಕರ್ನಾಟಕ ವಿಶ್ವ ವಿದ್ಯಾಲಯವು ಅಕ್ಟೋಬರ್ ತಿಂಗಳಿನ 23 ರಿಂದ ಆರಂಭಿಸಲು ಉದ್ದೇಶಿಸಿರುವ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಹಳಿಯಾಳದ ಹವಗಿ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲದಾರ … [Read more...] about ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ