ಕಾರವಾರ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಜಿತ್ ಪೋಕಳೆ ಘೋಷಿಸಿದರು. ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮತ್ತೊಮ್ಮೆ ಆಡಳಿತ ನಡೆಸಲಿದ್ದಾರೆ. ಈ ಸಂಬಂಧ ಧರ್ಮಸ್ಥಳದ ಮಂಜುನಾಥ ದೇವರಲ್ಲಿ ಹರಕೆ ಹೊತ್ತು ಕೊಂಡಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಬಳಿಕವೇ … [Read more...] about ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ
ಪ್ರಧಾನಿ
ಭಾರತೀಯ ಜನತಾ ಪಕ್ಷದ ಸಾರ್ವಜನಿಕ ಅಭಿನಂದನಾ ಸಮಾರಂಭ
ಕಾರವಾರ:ದೇಶದ ಕೋಟಿ ಕೋಟಿ ಜನರ ಕನಸು ಪ್ರಧಾನಿ ಮಂತ್ರಾಲಯದ ಜೊತೆ ಬೆಸೆದುಕೊಂಡಿದ್ದು, ವರ್ಷಕ್ಕೆ 1.96 ಕೋಟಿ ಜನರಿಗೆ ಹೊಸ ಉದ್ಯೋಗ ಸೃಷ್ಠಿಸುವ ಸವಾಲು ಸ್ವೀಕರಿಸಿರುವದಾಗಿ ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಜಿಲ್ಲಾ ರಂಗಮಂದಿರದಲ್ಲಿ ಭಾನುವಾರ ಮದ್ಯಾಹ್ನ ನಡೆದ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ನೂತನ ಸಚಿವರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಎಪ್ಪತ್ತು ವರ್ಷಗಳಲ್ಲಿ ಭಾರತಲ್ಲಿ … [Read more...] about ಭಾರತೀಯ ಜನತಾ ಪಕ್ಷದ ಸಾರ್ವಜನಿಕ ಅಭಿನಂದನಾ ಸಮಾರಂಭ
ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ
ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯವರು ಜನರ ಸುರಕ್ಷತೆಯ ದೃಷ್ಠಿಯಿಂದ ತಮ್ಮ ಕಾರ್ಖಾನೆಯ ಹೊಗೆ ಉಗುಳುವ ಚಿಮಣಿಗಳಿಗೆ ಹಾಗೂ ಕಲುಷಿತ ನೀರು ಬಿಡುವ ಸ್ಥಳಕ್ಕೆ ಸೆಂಸರ್ಸ್, ಸರ್ವರ್, ಓನಲೈನ್ ಮಾನಿಟರಿಂಗ್ತಂಹ ಅವಶ್ಯಕತೆಗಳ ನಿರ್ವಹಣೆ ಮಾಡದೇ ಇರುವ ಬಗ್ಗೆ ಬಸವರಾಜ ತಟ್ಟಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲಿಖಿತ ಪತ್ರವನ್ನು ರವಾನಿಸಿದ್ದಾರೆಂದು ಕಾರ್ಮಿಕ ಮುಖಂಡ ಶಿವಾನಂದ ಗಗ್ಗರಿ ತಿಳಿಸಿದರು.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ … [Read more...] about ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ
ಕೆಂಪು ಗೂಟಕ್ಕೆ ವಿದಾಯ
ಕಾರವಾರ:ಸರ್ಕಾರಿ ಆಡಳಿತದಲ್ಲಿರುವ ಗಣ್ಯರ ಸಂಸ್ಕøತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೊದಲ ಸರ್ಜರಿ ನಡೆಸಿರುವ ಕೇಂದ್ರ ಸರ್ಕಾರ, ಪ್ರಧಾನಿ, ರಾಷ್ಟøಪತಿ ಸೇರಿದಂತೆ ಎಲ್ಲ ಗಣ್ಯರ ವಾಹನಗಳ ಮೇಲೆ ಹಾಕಿಕೊಳ್ಳುವುದನ್ನು ನಿರ್ಬಂಧಿಸಿದೆ. ಪ್ರಧಾನಿ ಮೋದಿಯವರ ಅಪೇಕ್ಷೆಯಂತೆ ಸಂಪುಟ ತೀರ್ಮಾನ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಕೆಂಪುಗೊಟವನ್ನು ತೆಗೆಸುವುದರ ಮೂಲಕ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ದಾಖಲೆ ನಿರ್ಮಿಸಿದರು. ಮೇ 1 ರಿಂದ ಜಾರಿಯಾಗುವ ಈ ಹೊಸ ನಿಯಮಕ್ಕೆ ಈಗಲೇ … [Read more...] about ಕೆಂಪು ಗೂಟಕ್ಕೆ ವಿದಾಯ
ಪಣಸೊಳಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವರಿಂದ ಚಾಲನೆ,
ಜೋಯಿಡಾ.: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೊಳಿಯಲ್ಲಿ ಚಿಕ್ಕ ನೀರಾವರಿ ಇಲಾಖೆಯಿಂದ ನಿರ್ಮಿಸುತ್ತಿರುವ ವಿವಿಧ ಅಭಿವೃದ್ದಿ ಕಾಮಗಾರಿಗೆ ಜಿಲ್ಲಾ ಉಸ್ತುವರಿ ಸಚಿವ ಆರ್ ವಿ ದೇಶಪಾಂಡೆ ಗುದ್ದಳಿ ಪೂಜೆ ನೆರವೇರಿಸಿದರು.ಚಿಕ್ಕ ನೀರಾವರಿ ಇಲಾಖೆ ವತಿಯಿಂದ ತಾಲೂಕಿನ ಪಣಸೊಳಿಯಲ್ಲಿ ೪೦ ಲಕ್ಷದ ಸೇತುವೆ ಹಾಗೂ ಬಾಂದಾರ ನಿರ್ಮಾಣ, ಪ್ರಧಾನಿ ಬಳಿ ೪೫ ಲಕ್ಷದ ಕಾಲುವೆ ನಿರ್ಮಾಣ ಹಾಗೂ ಮನಯಿವಾಡದಲ್ಲಿ ೪೫ ಲಕ್ಷ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಸಚಿವ ದೇಶಪಾಂಡೆ … [Read more...] about ಪಣಸೊಳಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವರಿಂದ ಚಾಲನೆ,