ಹೊನ್ನಾವರ;ಪ್ರಭಾತನಗರದ ಪಾರೆಸ್ಟ್ ಕಾಲೊನಿಯಲ್ಲಿರುವ ಲಾಯನ್ಸ್ ವಿದ್ಯಾಭವನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮುದ್ದು ಕೃಷ್ಣ - ಮುದ್ದು ರಾಧೆ ಸ್ಪರ್ಧೆಯನ್ನು ಲಾಯನ್ಸ್ ಕ್ಲಬ್ ಅಧ್ಯಕ್ಷ ಲಾಯನ್ ದೇವಿದಾಸ ಮಡಿವಾಳ ಉದ್ಘಾಟಿಸಿದರು. ಡಿಸ್ಟ್ರಿಕ್ಟ್ ಚೆರಪರ್ಸನ್ ಲಾಯನ್ ಎನ್.ಜಿ. ಭಟ್ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಸ್ಪರ್ಧೆಯಲ್ಲಿ 1 ರಿಂದ 4 ವರ್ಷದ ಮಕ್ಕಳಿಗೆ ಹಾಗೂ 5 ರಿಂದ 8 ವರ್ಷದ ಮಕ್ಕಳಿಗೆ ಪ್ರತ್ಯೇಕವಾಗಿ ಮುದ್ದು ಕೃಷ್ಣ - ಮುದ್ದು ರಾಧೆಯ 4 … [Read more...] about ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಮುದ್ದು ಕೃಷ್ಣ – ಮುದ್ದು ರಾಧೆ ಸ್ಪರ್ಧೆ
ಪ್ರಭಾತನಗರ
ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಹೊನ್ನಾವರ:ರಾಷ್ಟ್ರೀಯ ಸೇವಾ ಯೋಜನೆ 15 ದಿನಗಳ ಕಾಲ ಹಮ್ಮಿಕೊಂಡಿರುವ "ಸ್ವಚ್ಛತಾ ಪಕ್ವಾರ'ಆಂದೋಲನದ ಅಂಗವಾಗಿ ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳು ನಡೆದವು. ಪ್ರಭಾತನಗರದ 3 ವಾರ್ಡಗಳಲ್ಲಿನ ಮನೆ ಮನೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ ಹೊರಡಿಸಿರುವ … [Read more...] about ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ