ಹೊನ್ನಾವರ:"ಸಿ.ಎಂಎಚ್ .ಡಿ. ಕುಮಾರಸ್ವಾಮಿ 59 ನೇ ವರ್ಷದ ಜನ್ಮ ದಿನಾಚರಣೆ ಹಿನ್ನಲೆ ಜೆ.ಡಿಎಸ್ ಪಕ್ಷದ ಕಾರ್ಯಕರ್ತರು,ಮುಖಂಡರು ಹಾಗೂ ಅಭಿಮಾನಿಗಳಿಂದ ಪಟ್ಟಣದ ಪ್ರಭಾತ ನಗರ ಶ್ರೀ ಮೂಡಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.ಈ ಸಂದರ್ಬದಲ್ಲಿ ಜೆ.ಡಿ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿಎನ್ ಗೌಡ ಕೊಡಾಣ ಮಾತನಾಡಿ ಸಿಎಂ .ಕುಮಾರಸ್ವಾಮಿ ಅವರ ಆರೋಗ್ಯ ಆಯಸ್ಸು ವೃದ್ದಿಯಾಗಿ ಇನ್ನೂ 5 ವರ್ಷಗಳ ಕಾಲ ಅವರೆ ಮುಖ್ಯ ಮಂತ್ರಿ ಆಗಿರಲೆಂದು ಪ್ರಾರ್ಥಿಸಿದ್ದೆನೆ … [Read more...] about ಸಿ.ಎಂಎಚ್ .ಡಿ. ಕುಮಾರಸ್ವಾಮಿ 59 ನೇ ವರ್ಷದ ಜನ್ಮ ದಿನಾಚರಣೆ ಹಿನ್ನಲೆ ಜೆ.ಡಿಎಸ್ ಪಕ್ಷದ ಕಾರ್ಯಕರ್ತರು,ಮುಖಂಡರು ಹಾಗೂ ಅಭಿಮಾನಿಗಳಿಂದ ಪಟ್ಟಣದ ಪ್ರಭಾತ ನಗರ ಶ್ರೀ ಮೂಡಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ
ಪ್ರಭಾತ ನಗರ
ಶಾಲಾ ಮಕ್ಕಳಿಗೆ ಉಚಿತ ಲೋಟಗಳ ವಿತರಣೆ
ಹೊನ್ನಾವರ:ಸರ್ಕಾರದಿಂದ ಶಾಲಾ ಮಕ್ಕಳಿಗೆ ಪೌಷ್ಠಿಕವಾದ ಹಾಲು ವಿತರಣೆ ಮಾಡಲಾಗುತ್ತಿದೆ. ಶಾಲೆಗಳಲ್ಲಿ ಹಾಲು ವಿತರಿಸಲು ಲೋಟಗಳ ಕೊರತೆ ಅಲ್ಲಲ್ಲಿ ಕಂಡುಬಂದಿದೆ. ಲೋಟಗಳ ಕೊರತೆ ನಿವಾರಿಸುವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾತ ನಗರ ಹೊನ್ನಾವರ ಇಲ್ಲಿಂದ ಬೇಡಿಕೆ ಬಂದಿರುವುದರಿಂದ ಸ್ವ ಖರ್ಚಿನಿಂದ ಲೋಟಗಳನ್ನು ಪೂರೈಸುತ್ತಿದ್ದೇನೆ, ಎಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಮತ್ತು ಹೊನ್ನಾವರ ಬ್ಲಾಕ್ … [Read more...] about ಶಾಲಾ ಮಕ್ಕಳಿಗೆ ಉಚಿತ ಲೋಟಗಳ ವಿತರಣೆ