ಕುಮಟಾ: ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸರ್ದಾರ್ ವಲ್ಲಬಾಯಿ ಪಟೇಲ್ ಜಯಂತಿ ಹಾಗೂ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.ವಲ್ಲಬಾಯಿ ಪಟೇಲ್ ಹಾಗೂ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಿಲ್ಲಾ ಪ್ರಮುಖ ಹಾಗೂ ಸಿದ್ದಾಪುರ ಮಂಡಲ ಪ್ರಭಾರಿ ಪ್ರೋ.ಎಂ.ಜಿ.ಭಟ್ಟ ಮಾತನಾಡಿ, ಸರ್ದಾರ್ ವಲ್ಲಬಾಯಿ ಪಟೇಲ್ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಲು ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದ್ದಾರೆ.ಸ್ವಾತಂತ್ರ್ಯಾನಂತರ ಭಾರತದ ಏಕೀಕರಣಕ್ಕೆ ಹೋರಾಟ ಮಾಡುವ ಮೂಲಕ … [Read more...] about ಸರ್ದಾರ್ ವಲ್ಲಬಾಯಿ ಪಟೇಲ್ ಜಯಂತಿ ಹಾಗೂ ವಾಲ್ಮೀಕಿ ಜಯಂತಿ ಆಚರಣೆ