ಹೊನ್ನಾವರ ,ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಹಿರಿಯ ನಾಗರಿಕರಿರನ್ನು ಗುರುತಿಸಿ ಗೌರವಿಸುವ ಮೂಲಕ ಅವರ ಸೇವೆಯನ್ನು ಸ್ಮರಿಸುವ ವಿನೂತನ ಕಾರ್ಯಕ್ರಮ ಗೇರುಸೊಪ್ಪಾದ ಗುತ್ತಿಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹೊನ್ನಾವರ, ಗುತ್ತಿಕನ್ನಿಕಾಪರಮೇಶ್ವರಿ ಜ್ಞಾನವಿಕಾಸ ಕೇಂದ್ರ ಗೇರುಸೊಪ್ಪಾ, ಗುತ್ತಿಕನ್ನಿಕಾ ದೇವಾಲಯದ … [Read more...] about ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ,48 ಹಿರಿಯ ನಾಗರಿಕರನ್ನು ಗುರುತಿಸಿ ಸನ್ಮಾನ
ಪ್ರಯುಕ್ತ
ವಕೀಲರ ದಿನಾಚರಣೆಯ ಪ್ರಯುಕ್ತ ಸುಧನ್ವಾರ್ಜುನ ಕಾಳಗ ಯಕ್ಷಗಾನ ಪ್ರದರ್ಶನ
ಹೊನ್ನಾವರ: ಹೊನ್ನಾವರ ವಕೀಲರ ಸಂಘದ ಸದಸ್ಯರು ವಕೀಲರ ದಿನಾಚರಣೆಯ ಪ್ರಯುಕ್ತ ಸುಧನ್ವಾರ್ಜುನ ಕಾಳಗ ಯಕ್ಷಗಾನ ಪ್ರದರ್ಶಿಸಿದರು. ವಕೀಲರ ದಿನಾಚರಣೆಯಂದೇ ಧರ್ಮ, ಕಾನೂನು, ಕಟ್ಟಲೆ ಆಚರಣೆಯ ಸುಧನ್ವನ ಜೀವನವನ್ನು ಬಿಂಬಿಸುವ ಯಕ್ಷ ಪ್ರದರ್ಶನ ಅರ್ಥಪೂರ್ಣವಾಗಿತ್ತು. ಸುಧನ್ವಾರ್ಜುನ ಪ್ರಸಂಗವು ಉಮೇಶ ಭಟ್ ಬಾಡ ಹಾಗೂ ಗೋಪಾಲಕೃಷ್ಣ ಮಂಜ ಭಾಗ್ವತ ಕಡತೋಕ ಇವರ ಭಾಗ್ವತಿಕೆಯಲ್ಲಿ ಗಜಾನನ ಹೆಗಡೆ ಮೂರುರು ಚಂಡೆ, ನರಸಿಂಹ ಹೆಗಡೆ ಮೂರುರು ಮೃದಂಗ ಹಿಮ್ಮೇಳದಲ್ಲಿ ಮೂಡಿ ಬಂತು. ಯಕ್ಷ … [Read more...] about ವಕೀಲರ ದಿನಾಚರಣೆಯ ಪ್ರಯುಕ್ತ ಸುಧನ್ವಾರ್ಜುನ ಕಾಳಗ ಯಕ್ಷಗಾನ ಪ್ರದರ್ಶನ
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶನಿವಾರ ಸಂಜೆ ನಡೆದ ರಸ ಮಂಜರಿ ಹಾಗೂ ಜಾದು ಕಾರ್ಯಕ್ರಮ
ಕಾರವಾರ: ಜಯ ಕರ್ನಾಟಕ ವತಿಯಿಂದ ಮುಖ್ಯ ಕಡಲತೀರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶನಿವಾರ ಸಂಜೆ ನಡೆದ ರಸ ಮಂಜರಿ ಹಾಗೂ ಜಾದು ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿತು. ಬೆಂಗಳೂರಿನ ಗಾನ ಗಂಧರ್ವ ಮೆಲೋಡಿಸ್ ಸಂಗೀತ ತಂಡದವರು ರಸ ಮಂಜರಿ ನಡೆಸಿಕೊಟ್ಟರು. ಕೃಷ್ಣೇಂದ್ರ ಪಂಡಿತ್ ಹಾಗೂ ಇತರ ಗಾಯಕರು ಹಾಡಿದರು. ನಂತರ ಮಂಜು ಹೊನ್ನಾವರ ತಂಡದವರಿಂದ ಜಾದು ಕಾರ್ಯಕ್ರಮ ನಡೆಯಿತು. ಸ್ಥಳೀಯ ಕಲಾವಿದರು ಭಾಗವಹಿಸಿ ನೃತ್ಯ ಪ್ರದರ್ಶಿಸಿದರು. … [Read more...] about ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶನಿವಾರ ಸಂಜೆ ನಡೆದ ರಸ ಮಂಜರಿ ಹಾಗೂ ಜಾದು ಕಾರ್ಯಕ್ರಮ
ಲಾಯನ್ಸ್ ಕ್ಲಬ್ನಿಂದ ವಿಶ್ವ ಸಂಸ್ಥೆ ದಿನಾಚರಣೆ ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮ
ಹೊನ್ನಾವರ ಪ್ರಭಾತನಗರದ ಸರಕಾರಿ ಪ್ರೌಢ ಶಾಲೆಯಲ್ಲಿ ಲಾಯನ್ಸ್ ಕ್ಲಬ್ನಿಂದ ವಿಶ್ವ ಸಂಸ್ಥೆ ದಿನಾಚರಣೆ ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮ ನಡೆಯಿತು. 2ನೇ ಮಹಾಯುದ್ಧದಲ್ಲಿ ಅನೇಕ ರಾಷ್ಟ್ರಗಳು ಅನುಭವಿಸಿದ ಜೀವ, ಆಸ್ತಿ ಪಾಸ್ತಿಗಳ ಹಾನಿ ಮನಗಂಡ ವಿಶ್ವ ಪ್ರಮುಖ ರಾಷ್ಟ್ರಗಳು ವಿಶ್ವ ಶಾಂತಿಗಾಗಿ ಸ್ಥಾಪಿಸಿದ ವಿಶ್ವ ಸಂಸ್ಥೆಯ ಧ್ಯೇಯ, ಉದ್ದೇಶ ಕಾರ್ಯಕಗಳನ್ನು ಉಪನ್ಯಾಸಕರಾದÀ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾದ ಪ್ರೋ|| ಡಿ.ಎಲ್.ಹೆಬ್ಬಾರ ಮಕ್ಕಳನ್ನು ಉದ್ದೇಶಿಸಿ … [Read more...] about ಲಾಯನ್ಸ್ ಕ್ಲಬ್ನಿಂದ ವಿಶ್ವ ಸಂಸ್ಥೆ ದಿನಾಚರಣೆ ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮ
“ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗ
ಶ್ರೀ ವೀರಾಂಜನೇಯ ದೇವಸ್ಥಾನ, ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಚಾತುರ್ಮಾಸ್ಯದ ಪ್ರಯುಕ್ತ ಶ್ರಾವಣ ಬಹುಳ ದ್ವಾದಶಿ ಶನಿವಾರದಂದು, “ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗವನ್ನು ‘ಯಕ್ಷಮಿತ್ರ ಕಲಾಮಂಡಳಿ, ಯಲ್ಲಾಪುರ’ ಎಂಬ ಪ್ರಸಿದ್ಧ ತಂಡದ ಯುವ ಪ್ರತಿಭೆಗಳು ಪ್ರದರ್ಶನ ನೀಡಿದರು. ಈ ಪ್ರದರ್ಶನದಲ್ಲಿ ಹೆಣ್ಣುಮಕ್ಕಳು ಕೂಡಾ ಪಾತ್ರಧಾರಿಗಳಾಗಿರುವುದು ವಿಶೇಷವಾಗಿದೆ. ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮರಪೂಜ್ಯ ಶ್ರೀ ಮಾರುತಿ ಗುರೂಜಿಯವರ ಸಮ್ಮುಖದಲ್ಲಿ ಈ ಕಾರ್ಯಕ್ರಮವು … [Read more...] about “ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗ