ಕಾರವಾರ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಹಾಗೂ ಟೂರ್ ಟ್ರಾವೇಲ್ ಹಾಗೂ ಹೋಟೆಲ್ ಅಸೋಶೀಯೇಶನ್ ಉತ್ತರ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 27 ರಂದು ಸಂಜೆ 4ಕ್ಕೆ ಕಾರವಾರ ಕೋಡಿಭಾಗ ಕಾಳಿ ರಿವರ ಗಾರ್ಡನದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸಲಾಗುವದು. ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿÀಸುವರು. ಶಾಸಕ ಸತೀಶ ಸೈಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ್ … [Read more...] about ಕೋಡಿಭಾಗ ಕಾಳಿ ರಿವರ ಗಾರ್ಡನದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಪ್ರವಾಸೋದ್ಯಮ ಇಲಾಖೆ
ಪಾರಂಪರಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನ
ಕಾರವಾರ:ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಸ್ವಚ್ಛ ಭಾರತ ಮಿಷಿನ್ನಡಿ ಸಪ್ಟೆಂಬರ್ 16 ರಿಂದ ಸಪ್ಟೆಂಬರ್ 30 ರವರೆಗೆ ಎಲ್ಲಾ ಪಾರಂಪರಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಮತ್ತು ನಗರ ಪ್ರದೇಶದಲ್ಲಿ ನಗರ ಸಂಸ್ಥೆಯ ಸಹಯೋಗದಿಂದ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವ ಹಾಗೂ ಜಾಗೃತಿ ಮೂಡಿಸಲಾಗುವುದು. ಪ್ರವಾಸಿ ಮಿತ್ರರ ಸಹಯೋಗದಿಂದ ಅರಿವು ಮೂಡಿಸುವ ಕಾರ್ಯಕ್ರಮ, ಶಾಲಾ … [Read more...] about ಪಾರಂಪರಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನ
ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ
ಕಾರವಾರ:ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ ಬಿಡುಗಡೆ ಮಾಡಿರುವದಾಗಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಮಂಜುಳಾ ತಿಳಿಸಿದರು. ಸ್ಥಳ ಪರಿಶೀಲನೆಗಾಗಿ ಬುಧವಾರ ಕಾರವಾರಕ್ಕೆ ಭೇಟಿ ನೀಡಿದ ಅವರು ಮಾದ್ಯಮದವರೊಂದಿಗೆ ಮಾತನಾಡಿದರು. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 9 ಕಡಲ ತೀರ ಅಭಿವೃದ್ದಿಗೆ ಪ್ರವಾಸೋದ್ಯಮ ಇಲಾಖೆ ಆಸಕ್ತಿ ವಹಿಸಿದೆ. ಪ್ರವಾಸೋಧ್ಯಮ ಬೆಳವಣಿಗೆಗೆ ಸ್ವಚ್ಚತೆ ಪ್ರಮುಖವಾಗಿದ್ದು, … [Read more...] about ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ