ಹೊನ್ನಾವರ: ಇಲ್ಲಿನ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ 2017-18 ನೇ ಸಾಲಿನಲ್ಲಿಯ ಉತ್ತಮ ಕಾರ್ಯಸಾಧನೆಗಾಗಿ ಸತತ 6ನೇ ಬಾರಿಗೆ `ಜಿಲ್ಲಾ ಅತ್ಯುತ್ತಮ ಬ್ಯಾಂಕ್' ಪ್ರಶಸ್ತಿಗೆ ಭಾಜನವಾಗಿದೆ. ಬ್ಯಾಂಕ್ನ ಕಾರ್ಯಸಾಧನೆಗಾಗಿ ಹೊನ್ನಾವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ನ್ನು ಜಿಲ್ಲೆಯ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ಗಳ ಪೈಕಿ ಅತ್ಯುತ್ತಮ ಬ್ಯಾಂಕ್ ಎಂದು ಗುರುತಿಸಿ ಸಿರಸಿಯ ಕೆಡಿಸಿಸಿ ಬ್ಯಾಂಕ್ ಪ್ರಶಸ್ತಿ ಪತ್ರದೊಂದಿಗೆ ಬಹುಮಾನ ನೀಡಿ ಗೌರವಿಸಿದೆ. ಬ್ಯಾಂಕಿನ ಸದೃಢ ಹಾಗೂ … [Read more...] about ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ಗೆ `ಜಿಲ್ಲಾ ಅತ್ಯುತ್ತಮ ಬ್ಯಾಂಕ್’ ಪ್ರಶಸ್ತಿ
ಪ್ರಶಸ್ತಿ
ಪೂರ್ವಿ ಹೆಬ್ಬಾರ್ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್
ಕಾರವಾರ:ಆಸ್ಟ್ರೇಲಿಯಾ ದೇಶದ ಸಿಡ್ನಿ ವಿಶ್ವ ವಿದ್ಯಾಲಯದ ಪ್ರತಿಷ್ಠಿತ ಹೆರ್ರಿ ಮೆಸೆಲ್ ವಿಜ್ಞಾನ ಶಾಲೆಯಲ್ಲಿ ಜುಲೈ 1 ರಿಂದ 15 ರವರೆಗೆ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದ ಉತ್ತರಕನ್ನಡ ಮೂಲದ ವಿಜ್ಞಾನ ವಿದ್ಯಾರ್ಥಿನಿ ಪೂರ್ವಿ ಹೆಬ್ಬಾರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್ ಪಡೆದುಕೊಂಡಿದ್ದಾರೆ. ಅಮೇರಿಕಾ, ಆಸ್ಟ್ರೇಲಿಯಾ, ರಷ್ಯಾ, ಜಪಾನ್ನಂತಹ ಪ್ರಸಿದ್ಧ 132 ರಾಷ್ಟ್ರಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಈಕೆ ಬಹುಮಾನ ಪಡೆದಿದ್ದು, ವಿಜ್ಞಾನ … [Read more...] about ಪೂರ್ವಿ ಹೆಬ್ಬಾರ್ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೊನ್ನಾವರ:ಶ್ರೇಷ್ಠ ಕೃಷಿಕ ಪ್ರಶಸ್ತಿ ಆಯ್ಕೆ ಕುರಿತು ಕೃಷಿ ಇಲಾಖೆ, ಹೊನ್ನಾವರ ಆತ್ಮ ಯೋಜನೆಯಡಿಯಲ್ಲಿ 2017-18ನೇ ಸಾಲಿಗೆ ಆಸಕ್ತ ರೈತರಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಕೃಷಿ ಹಾಗೂ ತತ್ಸಮಾನ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಯನ್ನು ಮಾಡಿದ ರೈತರು ಅರ್ಜಿಗಳನ್ನು ಜುಲೈ 31ರ ಒಳಗಾಗಿ ಭರ್ತಿ ಮಾಡಿ ಎಲ್ಲಾ ಸೂಕ್ತ ದಾಖಲೆಗಳೊಂದಿಗೆ ಒದಗಿಸಲು ವಿನಂತಿಸಲಾಗಿದೆ. ಸೂಕ್ತ ಮಾಹಿತಿ ಹಾಗೂ ಅರ್ಜಿ ನಮೂನೆಗಳನ್ನು ಕೃಷಿ ಇಲಾಖೆ, ಹೊನ್ನಾವರ ಹಾಗೂ ರೈತ ಸಂಪರ್ಕ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ
ಕಾರವಾರ:ಕರ್ನಾಟಕ ಜರ್ನಲಿಸ್ಟ್ ಯುನಿಯನ್ ನೀಡಿದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಸ್ವೀಕರಿಸಿ ವಿಜಯಲಕ್ಷ್ಮಿ ಶಿಬರೂರು ಅವರು ಅಭಿಪ್ರಾಯ ಹಂಚಿಕೊಂಡರು.ಪತ್ರಿಕೋದ್ಯಮ ಎಂಬುದು ಜನಪರ ಸತ್ಯದ ಹೋರಾಟವಾಗಿದ್ದು, ಸತ್ಯದವ್ನು ಮರೆಮಾಚದೇ ವರದಿ ಮಾಡುವ ಉತ್ಸಾಹ ವರದಿಗಾರರಲ್ಲಿರಬೇಕು ಎಂದು ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಹೇಳಿದರು,ಮಾದ್ಯಮ ಕ್ಷೇತ್ರದಲ್ಲಿರುವವರು ಸ್ವಂತ ಬದುಕಿಗಿಂತಲೂ ತ್ಯಾಗದ ಮನೋಭಾವನೆಯನ್ನು ಹೊಂದಿರಬೇಕಾಗುತ್ತದೆ ಎಂದು ಹೇಳಿದರು. ಸದ್ಯದ … [Read more...] about ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ
ಜಿ. ವೈ. ತಳವಾರವರಿಗೆ ‘ಸಮಾತಾ ಸಾರಥಿ ಡಾ. ಬಿ.ಆರ್. ಅಂಬೇಡ್ಕರ ಸದ್ಭಾವನಾ ಪ್ರಶಸ್ತಿ’
ದಾಂಡೇಲಿ:ನಗರದ ಹಳೆ ದಾಂಡೇಲಿಯ ಸರಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಿ. ವೈ. ತಳವಾರವರು ಬೆಂಗಳೂರಿನ ಜೈ ಹೋ ಭಾರತ್ ಪೌಂಡೇಶನ್ನವರು ಕೊಡ ಮಾಡುವ ‘ಸಮಾತಾ ಸಾರಥಿ ಡಾ. ಬಿ.ಆರ್. ಅಂಬೇಡ್ಕರ ಸದ್ಭಾವನಾ ಪ್ರಶಸ್ತಿ’ ಗೆ ಭಾಜನರಾಗಿದ್ದಾರೆ. ಇತ್ತೀಚೆಗೆÉ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರಿಗೆ ಈ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬಿಬಿಎಂಪಿಯ ಮಹಾಪೌರರಾದ ಪದ್ಮಾವತಿ, ವಿಧಾನ ಪರಿಷತ್ ಸದಸ್ಯೆ … [Read more...] about ಜಿ. ವೈ. ತಳವಾರವರಿಗೆ ‘ಸಮಾತಾ ಸಾರಥಿ ಡಾ. ಬಿ.ಆರ್. ಅಂಬೇಡ್ಕರ ಸದ್ಭಾವನಾ ಪ್ರಶಸ್ತಿ’