ಹಳಿಯಾಳ:- ತಾಲೂಕಿನ ಶಿವಪುರ ಗ್ರಾಮದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಮಾರುತಿ ದೇವಸ್ಥಾನಕ್ಕೆ ಶಾಸಕ ಆರ್.ವಿ.ದೇಶಪಾಂಡೆ ಅವರ ಪುತ್ರ ಪ್ರಶಾಂತ ದೇಶಪಾಂಡೆ ಅವರು 3 ಲಕ್ಷ ರೂ.ಗಳ ಧನ ಸಹಾಯ ಮಾಡಿದ್ದಾರೆ. ಹಳಿಯಾಳದ ವಿ.ಆರ್.ದೇಶಪಾಂಡೆ ಮೇಮೋರಿಯಲ್ ಟ್ರಸ್ಟ್ ಧರ್ಮದರ್ಶಿಯಾಗಿರುವ ಅವರು ಇತ್ತೀಚೆಗೆ ಶಿವಪುರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ದೇವಸ್ಥಾನ ನಿರ್ಮಾಣಕ್ಕೆ ಧನ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ … [Read more...] about ಪ್ರಶಾಂತ ದೇಶಪಾಂಡೆಯಿಂದ ಶಿವಪುರ ದೇವಸ್ಥಾನ ನಿರ್ಮಾಣಕ್ಕೆ ಮೂರು ಲಕ್ಷ ರೂ. ಧನ ಸಹಾಯ
ಪ್ರಶಾಂತ ದೇಶಪಾಂಡೆ
ಸಚಿವ ದೇಶಪಾಂಡೆ ಗೆಲುವು ಪಟ್ಟಣದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಹಳಿಯಾಳ:- ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೇಸ್ನ ಸಚಿವ ಆರ್.ವಿ.ದೇಶಪಾಂಡೆ 8ನೇ ಬಾರಿ ಗೆಲುವು ಸಾಧಿಸುತ್ತಿದ್ದಂತೆ ಪಟ್ಟಣದಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಬ್ಲಾಕ್ ಕಾಂಗ್ರೇಸ್ ಕಚೇರಿ ಎದುರು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಸಂಜೆ ಹಳಿಯಾಳಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಪುತ್ರ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ಹಾಗೂ ಅಪಾರ ಬೆಂಬಲಿಗರು, ಮುಖಂಡರೊಂದಿಗೆ … [Read more...] about ಸಚಿವ ದೇಶಪಾಂಡೆ ಗೆಲುವು ಪಟ್ಟಣದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಜಾರಿಯಾಗಿ ಕಾಮಗಾರಿ ನಡೆದಿರುವ ಯೋಜನೆ ಸುಳ್ಳು ಎನ್ನುವ ಸುನೀಲ್ ಹೆಗಡೆ ನಾಲಿಗೆ ಮೇಡ್ ಇನ್ ಚೀನಾದ್ದು -ಪ್ರಶಾಂತ ದೇಶಪಾಂಡೆ
ಹಳಿಯಾಳ:- 220 ಕೋಟಿ ರೂ. ವೆಚ್ಚದಲ್ಲಿ ಹಳಿಯಾಳದ ಕಾಳಿನದಿ ನೀರಾವರಿ ಯೋಜನೆ ಮಂಜೂರಾಗಿ ಈಗಾಗಲೇ ಕಾಮಗಾರಿ ಭರದಿಂದ ಸಾಗಿದ್ದರೂ ಕೂಡ ಇದನ್ನು ಚುನಾವಣೆ ಗಿಮಿಕ್ ಎನ್ನುವ ಮಾಜಿ ಶಾಸಕ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ನಾಲಿಗೆ ಮೇಡ್ ಇನ್ ಚಿನಾ ಎಂದು ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ವಾಗ್ದಾಳಿ ನಡೆಸಿದರು. ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ 2013ರಲ್ಲೇ ಮೊದಲ … [Read more...] about ಜಾರಿಯಾಗಿ ಕಾಮಗಾರಿ ನಡೆದಿರುವ ಯೋಜನೆ ಸುಳ್ಳು ಎನ್ನುವ ಸುನೀಲ್ ಹೆಗಡೆ ನಾಲಿಗೆ ಮೇಡ್ ಇನ್ ಚೀನಾದ್ದು -ಪ್ರಶಾಂತ ದೇಶಪಾಂಡೆ