ಹೊನ್ನಾವರ ; ತಾಲೂಕಿನ ಸರಳಗಿಯಲ್ಲಿ ಗ್ರಾಮ ಅರಣ್ಯ ಸಮಿತಿ ಸದಸ್ಯರಿಗೆ ಎಲ್.ಪಿ.ಜಿ ಗ್ಯಾಸ ವಿತರಣಾ ಕಾರ್ಯಕ್ರಮವನ್ನು ಶಾಸಕ ಮಂಕಾಳು ವೈದ್ಯ ನೆರವೇರಿಸಿದರು, ನಂತರ ಮಾತನಾಡಿ ಅವರು ಅರಣ್ಯ ಸಮಿತಿ ರಚಿಸಿ ಕಾಡುಗಳ ರಕ್ಷಣೆಗೆ ಇಲಾಖೆಗೆ ಸಹಕಾರ ನೀಡಬೇಕು ನಮ್ಮ ಜಿಲ್ಲೆಯಲ್ಲಿರುವ ಅರಣ್ಯ ಪ್ರದೇಶ ಬೇರೆ ಯಾವ ಜಿಲ್ಲೆಯಲ್ಲಿಯೂ ಇಲ್ಲಾ, ಅಡುಗೆಗೆ ಉರುವಲು ಬಳಸುವುದನ್ನು ಕಡಿಮೆ ಮಾಡುವ ಸಲುವಾಗಿ ನಮ್ಮ ಸರ್ಕಾರ ಉಚಿತ ಗ್ಯಾಸ ವಿತರಣೆ ಮಾಡುತ್ತಿದೆ ಕಾಡುಗಳ ರಕ್ಷಣೆ ಆಗುತ್ತದೆ … [Read more...] about ಅರಣ್ಯ ಸಮಿತಿ ಸದಸ್ಯರಿಗೆ ಎಲ್.ಪಿ.ಜಿ ಗ್ಯಾಸ ವಿತರಣಾ ಕಾರ್ಯಕ್ರಮ
ಪ್ರಶಾಂತ ನಾಯ್ಕ
ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ
ಕಾರವಾರ:ಅತ್ಯಾಚಾರ ಹಾಗೂ ಕೊಲೆ ಪ್ರಕರಣವೊಂದರಲ್ಲಿ ಆರುವರೆ ವರ್ಷಗಳ ಕಾಲ ಕಾರಾಗೃಹವಾಸ ಅನುಭವಿಸಿದ್ದ ಭಟ್ಕಳದ ವೆಂಕಟೇಶ್ ಹರಿಕಂತ್ರ ಎಂಬಾತರನ್ನು ನ್ಯಾಯಾಲಯ ದೋಷಮುಕ್ತ ಎಂದು ಪರಿಗಣಿಸಿ ಬಿಡುಗಡೆ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತನ್ನನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ. ಆರುವರೆ ವರ್ಷಗಳಲ್ಲಿ ಸಾಕಷ್ಟು ಅವಮಾನಗಳನ್ನು ಸಹಿಸಿಕೊಂಡಿದ್ದು, ತನ್ನ ಕುಟುಂಬವೂ ಬೀದಿಗೆ ಬಂದಿದೆ ಎಂದು ಹೇಳಿದರು. ಭಟ್ಕಳದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ … [Read more...] about ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ