ಶ್ರೀ ವೀರಾಂಜನೇಯ ದೇವಸ್ಥಾನ, ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಚಾತುರ್ಮಾಸ್ಯದ ಪ್ರಯುಕ್ತ ಶ್ರಾವಣ ಬಹುಳ ದ್ವಾದಶಿ ಶನಿವಾರದಂದು, “ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗವನ್ನು ‘ಯಕ್ಷಮಿತ್ರ ಕಲಾಮಂಡಳಿ, ಯಲ್ಲಾಪುರ’ ಎಂಬ ಪ್ರಸಿದ್ಧ ತಂಡದ ಯುವ ಪ್ರತಿಭೆಗಳು ಪ್ರದರ್ಶನ ನೀಡಿದರು. ಈ ಪ್ರದರ್ಶನದಲ್ಲಿ ಹೆಣ್ಣುಮಕ್ಕಳು ಕೂಡಾ ಪಾತ್ರಧಾರಿಗಳಾಗಿರುವುದು ವಿಶೇಷವಾಗಿದೆ. ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮರಪೂಜ್ಯ ಶ್ರೀ ಮಾರುತಿ ಗುರೂಜಿಯವರ ಸಮ್ಮುಖದಲ್ಲಿ ಈ ಕಾರ್ಯಕ್ರಮವು … [Read more...] about “ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗ
ಪ್ರಸಂಗ
ಅರಣ್ಯದೊಳಗೊಂದು ಕಾರ್ಟೂನ್ ಲೋಕ !
ದಾಂಡೇಲಿ: ದಾಂಡೇಲಿ ಪಟ್ಟಣದ ಬಸ್ ನಿಲ್ದಾಣದ ಹಿಂದೆ ಸುಮಾರು 25 ಎಕರೆ ಅರಣ್ಯ ಪ್ರದೇಶದಲ್ಲಿ ಹರಡಿರುವ ಈ ಕಾರ್ಟೂನ್ ಪಾರ್ಕ್ , ನೋಡುಗರಿಗೆ – ಅದರಲ್ಲೂ ಕಾರ್ಟೂನ್ ಅಭಿಮಾನಿಗಳಾದ ಮಕ್ಕಳಿಗೆ – ಕಚಗುಳಿ ಇಡುತ್ತದೆ. ಟಿ. ವಿಯಲ್ಲಿ ನೋಡಿದ್ದ ತಮ್ಮ ನೆಚ್ಚಿನ ಪಾತ್ರಗಳ ಜತೆಯಲ್ಲಿ ಮುಕ್ತವಾಗಿ ಆಟವಾಡುವ ಅವಕಾಶದಿಂದ ಪುಟಾಣಿಗಳೆಲ್ಲ ಸಂಭ್ರಮದಲ್ಲಿ ತೇಲುತ್ತವೆ. ಮರದ ಮರೆಯಿಂದ ಹೊರಬಂದ ಚಾರ್ಲಿ ಚಾಪ್ಲಿನ್ ತಮಾಷೆ ಪ್ರಸಂಗವೊಂದನ್ನು ತೋರಿಸಲು ಮಕ್ಕಳನ್ನು ಆಹ್ವಾನಿಸುವಂತೆ … [Read more...] about ಅರಣ್ಯದೊಳಗೊಂದು ಕಾರ್ಟೂನ್ ಲೋಕ !