ಯಲ್ಲಾಪುರ : ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸುವ ಮೂಲಕ ಈ ಬಾರಿ ತಾಲೂಕಿನಲ್ಲಿ ೫ ದಿನ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದ್ದು, ಸಾರ್ವಜನಿಕ ಗಣಪತಿ ಪ್ರತಿಷ್ಠಾಪಿಸುವ ಸಂಘಟಕರು ಕಡ್ಡಾಯವಾಗಿ ತಹಶೀಲ್ದಾರ್ ಕಚೇರಿಯಿಂದ ಅನುಮತಿಯನ್ನು ಪಡೆಯತಕ್ಕದ್ದು ಎಂದು ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಹೇಳಿದರು.ಅವರು ಪಟ್ಟಣದ ಅಡಿಕೆ ಭವನದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಒಂದು … [Read more...] about ಸಂಘಟಕರು ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ಪಡೆದಿರಬೇಕು:ತಹಸೀಲ್ದಾರ್ ಕಾಮಕರ್