ಕಡ್ಲೆ ಉಸ್ಲಿ ಆರೋಗ್ಯಕರ, ಸುಲಭ, ಲಘು ಪಾಕವಿಧಾನವಾಗಿದೆ. ಗಣೇಶ ಚತುರ್ಥಿಯ ಸಮಯದಲ್ಲಿ ಗಣೇಶನಿಗೆ ಅರ್ಪಣೆಯಾಗಿ ಅಥವಾ ಪ್ರಸಾದವಾಗಿ ವಿತರಿಸಲು ತಯಾರಿಸಲಾಗುತ್ತದೆ.ಈ ಕಡ್ಲೆ ಉಸ್ಲಿ ತಯಾರಿಸಲು - ಕಡಲೆಯನ್ನು 8 ರಿಂದ 10 ಗಂಟೆಗಳ ಕಾಲ ನೆನೆಸಬೇಕಾಗುತ್ತದೆ. ಇದು ಒಂದು ಆರೋಗ್ಯಕರ ತಿಂಡಿ, ಅಲ್ಲದೆ ಹೆಚ್ಚಿನ ದೇವಾಲಯಗಳಲ್ಲಿ ಪೂಜೆಯ ನಂತರ ಅವರು ಕಡಲೆ ಉಸ್ಲಿಯನ್ನು ಪ್ರಸಾದವಾಗಿ ನೀಡುತ್ತಾರೆ. ಪ್ರತಿದಿನ ನೈವೇದ್ಯಕ್ಕಾಗಿ ಮತ್ತು ನೆರೆಹೊರೆಯವರಿಗೆ ಪ್ರಸಾದವನ್ನು … [Read more...] about ಕಡ್ಲೆ ಉಸ್ಲಿ । ಸುಲಭವಾಗಿ ಕಡಲೆ ಉಸ್ಲಿ ಮಾಡುವುದು ಹೇಗೆ?
ಪ್ರಸಾದ
ಎ. 27ರಂದು ಖರ್ವಾ ಗ್ರಾಮದ ನಾಥಗೇರಿಯ ಶ್ರೀ ಮಾಸ್ತಿ ದೇವಿ, ಯಕ್ಷಿ ದೇವಿ ದೇವಸ್ಥಾನದ 11ನೇ ವರ್ಧಂತಿ ಉತ್ಸವ
ಹೊನ್ನಾವರ: ತಾಲೂಕಿನ ಖರ್ವಾ ಗ್ರಾಮದ ನಾಥಗೇರಿಯ ಶ್ರೀ ಮಾಸ್ತಿ ದೇವಿ, ಯಕ್ಷಿ ದೇವಿ ದೇವಸ್ಥಾನದ 11ನೇ ವರ್ಧಂತಿ ಉತ್ಸವ ಎ. 27ರಂದು ನಡೆಯಲಿದೆ. ವರ್ಧಂತಿ ಉತ್ಸವ ನಿಮಿತ್ತ ಎ. 27ರಂದು ಬೆಳಿಗ್ಗೆ ಗಣಪತಿ ಪೂಜೆ, ಪುಣ್ಯಾಹ, ಕಲಶ ಸ್ಥಾಪನೆ, ಬಲಿ, ನವಗ್ರಹ ಹೋಮ, ಸ್ಥಾನ ಶುದ್ದಿ ಹೋಮ, ಬಿಂಬ ಶುದ್ದಿ ಹೋಮ, ಕಲಾವೃದ್ದಿ ಹೋಮ, ಶ್ರೀ ಸತ್ಯನಾರಾಯಣ ವೃತ, ಬ್ರಹ್ಮ ಕಲಶಾಭಿಷೇಕ, ಪೂರ್ಣಾಹುತಿ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮವು ಶ್ರೀ … [Read more...] about ಎ. 27ರಂದು ಖರ್ವಾ ಗ್ರಾಮದ ನಾಥಗೇರಿಯ ಶ್ರೀ ಮಾಸ್ತಿ ದೇವಿ, ಯಕ್ಷಿ ದೇವಿ ದೇವಸ್ಥಾನದ 11ನೇ ವರ್ಧಂತಿ ಉತ್ಸವ
ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ
ಕಾರವಾರ:ನಗರದಲ್ಲಿ ಆರ್ಟ ಆಫ್ ಲಿವಿಂಗ್ ವತಿಯಿಂದ ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ ನಡೆಯಿತು. ಗ್ರೀನ್ಸ್ಟೀಟ್ ರಸ್ತೆಯಲ್ಲಿರುವ ದತ್ತ ಪ್ರಸಾದ ಕಾಂಪ್ಲೇಕ್ಸನ ವ್ಯಕ್ತಿತ್ವ ವಿಕಸನ ಕೇಂದ್ರದಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಆರ್ಟ ಆಫ್ ಲಿವಿಂಗ್ನ ಶಿಕ್ಷಕ ಸುನೀಲ ಹಾರ್ವೇ ಶಿಬಿರ ನಡೆಸಿಕೊಟ್ಟರು. ತರಭೇತಿ ವೇಳೆ ಮಾತನಾಡಿದ ಅವರು, ಉಸಿರಾಟದ ವಿಧಾನ ಹಾಗೂ ಆರೋಗ್ಯಕರ ಜೀವನಕ್ಕಾಗಿ ರೂಡಿಸಿಕೊಳ್ಳಬೇಕಾದ ಜೀವನಶೈಲಿಗಳನ್ನು ಪರಿಚಯಿಸಿದರು. 30ಕ್ಕೂ ಅಧಿಕ … [Read more...] about ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ
ಮಾವಿನಕುರ್ವಾ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ
ಹೊನ್ನಾವರ:ತಾಲೂಕಿನ ಮಾವಿನಕುರ್ವಾದ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ರಥೋತ್ಸವದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಶ್ರೀದೇವರಿಗೆ ರಥಕಾಣಿಕೆ ಫಲ ಸಮರ್ಪಣೆ ಮಾಡಿದರು. ಸಂಜೆ ವಿವಿಧ ವಾದ್ಯವೃಂದದೊಂದಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥವನ್ನು ಎಳೆಯಲಾಯಿತು. ನಂತರ ಪ್ರಸಾದ ಭೋಜನ ನಡೆಯಿತು. … [Read more...] about ಮಾವಿನಕುರ್ವಾ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ