ಸ್ವಾತಂತ್ರ್ಯಪೂರ್ವ 1941ರಲ್ಲಿ ಸ್ಥಾಪನೆಯಾಗಿ ನಿರಂತರ 80 ವರ್ಷಗಳಿಂದ ಜೇನುಕೃಷಿಕರಿಗೆ ಸೇವೆ ಸಲ್ಲಿಸುತ್ತಿರುವ ಹೊನ್ನಾವರ ಜೇನು ಸಾಕುವವರ ಸಹಕಾರಿ ಸಂಘದಲ್ಲಿ 36ವರ್ಷ ನಿರಂತರ ಸೇವೆ ಸಲ್ಲಿಸಿದ ಶ್ರೀಧರ ಲಕ್ಷ್ಮೀನಾರಾಯಣ ಹೆಗಡೆ ದಿನಾಂಕ 31ರಂದು ನಿವೃತ್ತರಾದರು.ಗಾಂಧೀಜಿ ಪ್ರೇರಣೆಯಂತೆ ಅಹಿಂಸಾತ್ಮಕ ಜೇನುಸಂಗ್ರಹಿಸುವ ಪೆಟ್ಟಿಗೆ ಜೇನುಕೃಷಿ ಮಾಡುವವರ ಅನುಕೂಲಕ್ಕಾಗಿ ಎಸ್.ಕೆ. ಕಲ್ಲಾಪುರ ಧಾರವಾಡ ಎಂಬ ಹಿರಿಯ ನ್ಯಾಯವಾದಿಗಳಿಂದ ಆರಂಭವಾಗಿದ್ದ ಸಂಘ ಅಡಿಕೆ, ತೆಂಗು … [Read more...] about ಶ್ರೀಧರ ಹೆಗಡೆ ನಿವೃತ್ತಿ