Àಕಾರವಾರ: ಪುರಾಣ ಪ್ರಸಿದ್ಧ ಶ್ರೀ ವಿಠಲ್ ರುಖುಮಾಯಿ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ನ.2ರಂದು ನಡೆಯಲಿದೆ. ಈ ದೇವಸ್ಥಾನವು ಸುಮಾರು ನಾಲ್ಕು ಶತಮಾನಕ್ಕೂ ಹೆಚ್ಚು ಹಳೆಯದಾಗಿದ್ದು ಮಹಾರಾಷ್ಟ್ರದ ಪಂಡರಪುರದ ವಿಶೇಷತೆ ಹೊಂದಿದೆ. ಕಾರ್ತಿಕ ಮಾಸದ ಸಂದರ್ಭದಲ್ಲಿ ವಿಶೇಷ ಜಾತ್ರೆ ನೆರವೇರುತ್ತವೆ. ಕಳೆದ ಎರಡು ವರ್ಷಗಳಿಂದ ಈ ಉತ್ಸವಕ್ಕೆ ಭಜನೆ ಹಾಗೂ ದಿಂಡಿ ಉತ್ಸವ ಎಂದು ಪ್ರಶದ್ಧಿ ಪಡೆದಿದ್ದು ಜಾತ್ರೋತ್ಸವದ ಒಂದು ವಾರದ ಪೂರ್ವದಲ್ಲಿ ಗೋವಾದ ಪ್ರಸಿದ್ಧ ಸಂಗೀತಕಾರ ಬಾಬು … [Read more...] about ಪ್ರಸಿದ್ಧ ಶ್ರೀ ವಿಠಲ್ ರುಖುಮಾಯಿ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ನ.2ರಂದು
ಪ್ರಸಿದ್ಧ
“ನಜರ್ ಬದಲೇಗಾ ತೋ ನಜ್ಜರಾ ಬದಲೇಗಾ” ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ನುಡಿದರು
ಹೊನ್ನಾವರ :ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಉನ್ನತ ಶಿಕ್ಷಣದ ಬಗ್ಗೆ ದೇಶಾದ್ಯಂತ ಗಂಭೀರವಾದ ಚರ್ಚೆ ಆರಂಭಗೊಂಡಿದೆ. ಈ ಬಗ್ಗೆ ಎಲ್ಲಾ ರೀತಿಯ ಚರ್ಚೆ ತುಂಬಾ ಆಳವಾಗಿ ನಡೆಯುತ್ತಿದೆ. ಇತಿಮಿತಿಯಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಬಗ್ಗೆ ವಿಚಾರ ವಿನಿಮಯ ನಡೆಯುತ್ತಿದೆ. … [Read more...] about “ನಜರ್ ಬದಲೇಗಾ ತೋ ನಜ್ಜರಾ ಬದಲೇಗಾ” ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ನುಡಿದರು