ಹಳಿಯಾಳ :- ದನಗಳಿಗೆ ನೀರು ಕುಡಿಸಲು ಹಳ್ಳದ ನೀರಿಗಿಳಿದು ಮುಳಗಿದ್ದ ಯುವಕನ ಶವ 3 ದಿನಗಳ ಸತತ ಶೋಧ ಕಾರ್ಯದ ಬಳಿಕ ಗುರುವಾರ ಮಧ್ಯಾಹ್ನ ಪತ್ತೆಯಾಗಿದೆ.ತಾಲೂಕಿನ ನೀರಲಗಾ ಗ್ರಾಮದ ಬಳಿಯ ಹಳ್ಳದಲ್ಲಿ ಮಂಗಳವಾರ ದಿ.20 ರಂದು ತನ್ನ ಸ್ನೇಹಿತರೊಂದಿಗೆ ದನಗಳಿಗೆ ನೀರು ಕುಡಿಸಲು ಹಳ್ಳದ ನೀರಿಗೆ ಇಳಿದಿದ್ದ ಪ್ರಹ್ಲಾದ್ ಗೋವಿಂದ ಧುಮಾಳೆ(21) ಆಯ ತಪ್ಪಿ ನೀರಿನಲ್ಲಿ ಮುಳುಗಿದ್ದ.ಕಳೆದ ವರ್ಷ ಹಳಿಯಾಳದಲ್ಲಿ ಉಂಟಾದ ಪ್ರವಾಹದಿಂದ ಹಳ್ಳಗಳು ಆಳ ಮತ್ತು ಅಗಲದಲ್ಲಿ … [Read more...] about ಹಳಿಯಾಳದ ನೀರಲಗಾ ಹಳ್ಳದಲ್ಲಿ ನಾಪತ್ತೆಯಾದ ಯುವಕನ ಶವ ಪತ್ತೆ
ಪ್ರಹ್ಲಾದ್
ಗುರುನಾನಕ್ ಮೀಶನ್ ಕಮೀಟಿಗೆ ಪದಾಧಿಕಾರಿಗಳ ಆಯ್ಕೆ
ದಾಂಡೇಲಿ :ನಗರದ ಗುರುನಾನಕ್ ಮೀಶನ್ ಕಮೀಟಿಗೆ ನೂತನ ಪಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಜರುಗಿತು.ನೂತನ ಸಾಲಿಗೆ ಅಧ್ಯಕ್ಷರಾಗಿ ಸಮಾಜದ ಹಿರಿಯರಾದ ಮೀಲಾಸಿಂಗ್ ವೀರಸಂಗ್ ಸರದಾರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಗರದ ಹಿರಿಯ ಸಮಾಜ ಸೇವಕ ಅನೂಪ್ ಸಿಂಗ್ ಮೀಲಾಸಿಂಗ್ ಸರದಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಖದೇವ ಕೌರ್ ದೇವೆಂದ್ರ ಸಿಂಗ್, ಖಜಾಂಚಿಯಾಗಿ ಪ್ರಕಾಶ ಕೌರ್ ಪ್ರಹ್ಲಾದ್ ಸಿಂಗ್, ಸಂಘಟನಾ ಕಾರ್ಯದರ್ಶಿಯಾಗಿ … [Read more...] about ಗುರುನಾನಕ್ ಮೀಶನ್ ಕಮೀಟಿಗೆ ಪದಾಧಿಕಾರಿಗಳ ಆಯ್ಕೆ