ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ, ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನ್ ಸಹಕಾರ ಹಾಗೂ ರಾಷ್ಟ್ರೀಯ ಕ್ರೀಡಾ ತರಬೇತುದಾರ ಅಮರ್.ಎಂ.ಗುರವ ಅವರ ಮಾರ್ಗದರ್ಶನದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಜರುಗಿತು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ … [Read more...] about ಗಮನ ಸೆಳೆದ ಮಿಕ್ಸೆಡ್ ಡಬಲ್ಸ್ (ಪತಿ-ಪತ್ನಿಯರಿಗಾಗಿ) ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಪ್ರಾಣಾಯಾಮ
ನ.19ರಿಂದ 24ರ ವರೆಗೆ ಆನಂದೋತ್ಸವ ಕಾರ್ಯಕ್ರಮ
ಕಾರವಾರ:ಇಲ್ಲಿನ ಆರ್ಟ ಆಫ್ ಲಿವಿಂಗ್ ಹಾಗೂ ಬಾಪೂಜಿ ಗ್ರಾಮೀಣ ವಿಕಾಸ ಸಮಿತಿ ಸಂಯುಕ್ತಾಶ್ರಯದಲ್ಲಿ ನ.19ರಿಂದ 24ರ ವರೆಗೆ ಆನಂದೋತ್ಸವ ಕಾರ್ಯಕ್ರಮವನ್ನು ಸದಾಶಿವಗಡದ ಬಾಪೂಜಿ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಾಣಾಯಾಮ, ಯೋಗ, ದ್ಯಾನ ಹಾಗೂ ಜ್ಞಾನ ತರಭೇತಿಗಳು ಇಲ್ಲಿ ನಡೆಯುತ್ತವೆ. ಸಂಜೆ 5.30ರಿಂದ 7.30ರ ವರೆಗೆ ಶಿಬಿರ ನಡೆಯಲಿದೆ. ಮಾಹಿತಿಗೆ 8762149696ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. … [Read more...] about ನ.19ರಿಂದ 24ರ ವರೆಗೆ ಆನಂದೋತ್ಸವ ಕಾರ್ಯಕ್ರಮ