ಕಾರವಾರ:ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ನಿಷೇಧಿಸಲಾಗಿದ್ದು ಮುಂದಿನ ಯಾವುದೇ ಹಬ್ಬಗಳಲ್ಲಿ ಅಂತಹ ವಿಗ್ರಹಗಳ ತಯಾರಿಕೆ, ಮಾರಾಟ ಅಥವಾ ನೀರಿಗೆ ವಿಸರ್ಜಿಸುವುದನ್ನು ನಿಷೇಧಿಸಿರುವುದಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.ಇತ್ತೀಚೆಗೆ ಸಾರ್ವಜನಿಕರು ಆಚರಿಸುತ್ತಿರುವ ಹಬ್ಬ ಮತ್ತು ಇತರೆ ಸಮಾರಂಭಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು ಮತ್ತು ಬಣ್ಣದ ವಿಗ್ರಹಗಳನ್ನು ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ … [Read more...] about ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹ ನಿಷೇಧ
ಪ್ರಾಣಿ
ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ
ಮುಂಡಗೋಡ: ಕಾಡಿಗೆ ಬಿಟ್ಟು ಬಂದರೂ ಮತ್ತೆ ಮತ್ತೆ ಜನವಸತಿ ಪ್ರದೇಶಕ್ಕೇ ಬರುತ್ತಿದ್ದ ಜಿಂಕೆ ಮರಿಯೊಂದನ್ನು ಬುಧವಾರ ದಾವಣಗೆರೆ ಬಳಿಯ ಆನಗೋಡ ಪ್ರಾಣಿ ಸಂಗ್ರಹಾಲಯಕ್ಕೆ ಬಿಡಲಾಗಿದೆ.ಹದಿನೈದು ದಿನಗಳ ಹಿಂದೆ ತಾಲ್ಲೂಕಿನ ವಡಗಟ್ಟಾ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಈ ಜಿಂಕೆ ಮರಿ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಕಂಡುಬಂದಿತ್ತು. ಅದನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೆಲದಿನಗಳವರೆಗೆ ಆರೈಕೆ ಮಾಡಿ, ಚೇತರಿಸಿಕೊಂಡ ನಂತರ ಕಾಡಿಗೆ ಬಿಟ್ಟಿದ್ದರು. ಆದರೆ, … [Read more...] about ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ