ಒಂದೆಡೆ ಬೆಳೆದ ಬೆಳೆಗಳಿಗೆ ಕಾಡು ಪ್ರಾಣಿಗಳ ಹಾವಳಿ ಇನ್ನೊಂದೆಡೆ ಬಂದೂಕು ಲೈಸನ್ಸ್ ನವೀಕರಣಕ್ಕೆ ನೂರೊಂದು ನಿಯಮಗಳ ತೊಡಕು.. ನಡುವೆ ದಾರಿ ಕಾಣದಾದ ರೈತರುಹೊನ್ನಾವರ - ಹಂದಿ, ಮಂಗ, ಕಡವೆ ಮುಂತಾದ ಕಾಡು ಪ್ರಾಣಿಗಳನ್ನು ಬೆದರಿಸಿ ತಾವು ಬೆಳೆದ ಬೆಳೆಯನ್ನು ರಕ್ಷಿಸಿಕೊಳ್ಳಲು ಬಂದೂಕು ಹೊಂದಲು ರೈತರಿಗೆ ಅವಕಾಶವಿದೆಯಾದರೂ ಪದೇ ಪದೇ ಎದುರಾಗುವ ಚುನಾವಣೆಯ ಕಾರಣದಿಂದ ಬಂದೂಕು ರೈತರ ಬಳಿ ಇರುವುದಕ್ಕಿಂದ ಪೊಲೀಸ್ ಠಾಣೆಯಲ್ಲಿ ಇರುವ ಅವಧಿಯೇ ಹೆಚ್ಚು ಎನ್ನುವ ಗೊಣಗಾಟ … [Read more...] about ಚುನಾವಣೆ ಕಾರಣ – ರೈತರ ಬಂದೂಕು ಬೆಳೆ ಕಾಯುವುದಕ್ಕಿಂತ ಪೊಲೀಸ್ ಸ್ಟೇಷನ್ ಕಾಯುವುದೇ ಹೆಚ್ಚು