ಭಟ್ಕಳ: ಮುಂಜಾನೆಯಿಂದ ಸುರಿಯುತ್ತಿರುವ ಬಾರಿ ಗಾಳಿ ಮಳೆಗೆ ಮರವೊಂದು ಮನೆಯ ಮೇಲೆ ಬಿದ್ದು ಯಾವುದೇ ಪ್ರಾಣ ಹಾನಿಯಾಗದಿರುವ ಘಟನೆ ತಾಲೂಕಿನ ವಿ.ವಿ ರೋಡ ನಲಿ ನಡೆದಿದೆ ತೌಕ್ತೆ ಚಂಡಮಾರುತದಿಂದ ತಾಲೂಕಿನಾದ್ಯಂತ ಮುಂಜಾನೆಯಿಂದ ಬಾರಿ ಗಾಳಿ ಮಳೆಯಿಂದಾಗಿನಾಗಯಕ್ಷೆ ದೇವಸ್ಥಾನದ ಪಕ್ಕದ ಆರ್.ಜೆ ಪ್ರಭು ಎನ್ನುವವರ ಮನೆ ಮೇಲೆ 55 ಪೀಟ್ ಉದ್ದದ ನಾರಿ ಹಲಸಿನ ಮರ ಉರುಳಿ ಬಿದ್ದದ್ದು ಅದೃಷ್ಟವಶಾತ್ ಯಾವುದೆ ಹಾನಿ, ಅಪಾಯ ಸಂಭವಿಸಿಲ್ಲವಾಗಿದೆ. … [Read more...] about ತೌಕ್ತೆ ಚಂಡಮಾರುತ ಅಬ್ಬರ: ಬಾರಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ 55 ಪೀಟ್ ಉದ್ದದ ನಾರಿ ಹಲಸಿನ ಮರ
ಪ್ರಾಣ ಹಾನಿ
ಸಿಎಂ ಕುಮಾರಸ್ವಾಮಿ ಆಡಳಿತ ತೃಪ್ತಿಕರವಾಗಿಲ್ಲ – ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ
ಹಳಿಯಾಳ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸರ್ಕಾರದ ಅವಧಿಯಲ್ಲಿ ರಾಜ್ಯ ಪ್ರಗತಿ ಕಂಡಿದೆ ಆದರೇ ಈಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತ ತೃಪ್ತಿಕರವಾಗಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿರುವ ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕೆಂದು ತಮ್ಮ ಮನದಾಳ ಬಿಚ್ಚಿಟ್ಟಿದ್ದಾರೆ. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ಸೋಮವಾರ ಪ್ರಕೃತಿ ವಿಕೋಪದಿಂದ ಹಾನಿಗಿಡಾದ ರೈತರು, … [Read more...] about ಸಿಎಂ ಕುಮಾರಸ್ವಾಮಿ ಆಡಳಿತ ತೃಪ್ತಿಕರವಾಗಿಲ್ಲ – ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ