ಹೊನ್ನಾವರ:ರಾಷ್ಟ್ರೀಯ ಸೇವಾ ಯೋಜನೆ 15 ದಿನಗಳ ಕಾಲ ಹಮ್ಮಿಕೊಂಡಿರುವ "ಸ್ವಚ್ಛತಾ ಪಕ್ವಾರ'ಆಂದೋಲನದ ಅಂಗವಾಗಿ ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳು ನಡೆದವು. ಪ್ರಭಾತನಗರದ 3 ವಾರ್ಡಗಳಲ್ಲಿನ ಮನೆ ಮನೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ ಹೊರಡಿಸಿರುವ … [Read more...] about ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಪ್ರಾಧ್ಯಾಪಕ
ಭಾಸ್ಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನೆ ಕಾರ್ಯಕ್ರಮ
ಹೊನ್ನಾವರ :ಹಡಿಬಾಳಿನ ರಾಗಶ್ರೀ ಸಂಸ್ಥೆ ವಿದ್ಯಾರ್ಥಿಗಳು ಭಾಸ್ಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನೆ ಕಾರ್ಯಕ್ರಮ ನಡೆಸಿದರು. ಹಿರಿಯ ಸಂಗೀತಗಾರ ಡಾ| ಅಶೋಕ ಹುಗ್ಗಣ್ಣವರ ಇವರಿಂದ ಶಾಸ್ತ್ರೀಯ ಸಂಗೀತ ನಡೆಯಿತು. ಮೈಸೂರಿನ ನಿವೃತ್ತ ಸಂಸ್ಕøತ ಪ್ರಾಧ್ಯಾಪಕ ಮಂಜುನಾಥ ಭಟ್ಟ ಕಾರ್ಯಕ್ರಮ ಉದ್ಘಾಟಿಸಿ, ಗುರು ಮತ್ತು ಗುರಿಯಿಲ್ಲದೇ ಯಾವ ವಿದ್ಯೆಯೂ ಸಾಧಿಸದು. ಸಂಗೀತ ಗುರು ಪರಂಪರೆಯಿಂದ ಬರುವ ವಿದ್ಯೆ, ಸಂಗೀತ-ಸಾಹಿತ್ಯ ಕಲೆ … [Read more...] about ಭಾಸ್ಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನೆ ಕಾರ್ಯಕ್ರಮ