ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಸಮಾವೇಶದ ಘೋಷವಾಕ್ಯ ‘ಜಾಗೃತ ಭಾರತ, ಸಮೃದ್ಧ ಭಾರತ’ ಎಂಬುದಾಗಿದೆ. ಕೇಂದ್ರೀಯ ಅಪರಾಧ ತನಿಖಾ ಸಂಸ್ಥೆ-ಸಿಬಿಐ ಜಾಗೃತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಿದೆ. ಸಾರ್ವಜನಿಕ ಸಹಭಾಗಿತ್ವದ ಮೂಲಕ ಸಾರ್ವಜನಿಕ ಜೀವನದಲ್ಲಿರುವವರಲ್ಲಿ ದಕ್ಷತೆ ಮತ್ತು … [Read more...] about ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ಕುರಿತ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಪ್ರಧಾನಮಂತ್ರಿ
ಪ್ರಾಮಾಣಿಕತೆ
ನಾರಾಯಣ ಮಂಜುನಾಥ ಶೇಟ್ ನಿಧನ
ಹೊನ್ನಾವರ - ಪಟ್ಟಣದ ಎಸ್.ಡಿ.ಎಮ್ ಕಾಲೇಜಿನಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ನಾರಾಯಣ ಮಂಜುನಾಥ ಶೇಟ್ ಅವರು ಬುಧವಾರ ನಿಧನರಾದರು.ಅವರು ಪತ್ನಿ ಶೈಲಾ,ಮಕ್ಕಳದಾ ರಾಘವೇಂದ್ರ, ಗಜೇಂದ್ರ, ನಾಗೇಂದ್ರ ಮಗಳು ಅನಿತಾ, ಕುಟುಂಬದವರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತಮ್ಮ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಹಾಗೂ ಸರಳತೆಯಿಂದ ಕಾಲೇಜು ಹಾಗೂ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು. ನಮ್ಮನ್ನೆಲ್ಲಾ … [Read more...] about ನಾರಾಯಣ ಮಂಜುನಾಥ ಶೇಟ್ ನಿಧನ
ಪರ್ಸ ಮರಳಿಸಿ ಪ್ರಾಮಾಣಿಕತೆ ಮೆರೆದ ಪ್ರೌಡಶಾಲೆ ವಿದ್ಯಾರ್ಥಿನಿ
ಹೊನ್ನಾವರ ಪ್ರಭಾತನಗರ ಪ್ರೌಡಶಾಲೆಯಲ್ಲಿ ೯ ನೇ ತರಗತಿ ಅಧ್ಯಯನ ಮಾಡುತ್ತಿರುವ ಗೀತಾಶ್ರೀ ಆರ್ ಹಿರೇಹಾರ ಎನ್ನುವ ವಿದ್ಯಾರ್ಥಿನಿ ತನ್ನ ಮನೆಯ ಸಮೀಪದ ರಸ್ತೆಯಲ್ಲಿ ದೊರೆತ ಪರ್ಸನ್ನು ವಾರಸುದಾರರಿಗೆ ಪುನಃ ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾಳೆ. ಪರ್ಸನಲ್ಲಿ ೨೨೩೪೦ ಮೊತ್ತ ದ ನಗದು ಸೇರಿದಂತೆ ವಿವಿಧ ದಾಖಲಾತಿಗಳಿದ್ದವು. ಪರ್ಸನಲ್ಲಿರುವ ಮೊಬೈಲ್ ನಂಬರ ಮೂಲಕ ಅರ್ಬನ್ ಬ್ಯಾಂಕನಲ್ಲಿ ಕಾರ್ಯನಿರ್ವಹಿಸುವ ನರಸ ಮಂಜು ಗೌಡ ಇವರಿಗೆ ಸೇರಿರುವುದೆಂದು … [Read more...] about ಪರ್ಸ ಮರಳಿಸಿ ಪ್ರಾಮಾಣಿಕತೆ ಮೆರೆದ ಪ್ರೌಡಶಾಲೆ ವಿದ್ಯಾರ್ಥಿನಿ
ರಾಮಕ್ಷತ್ರಿಯ ಸೇವಾಶ್ರೀ ಪ್ರಶಸ್ತ್ರಿ ಪ್ರಧಾನ ಹಾಗೂ ಸಾಧಕರಿಗೆ ಸನ್ಮಾನ
ಹೊನ್ನಾವರ: ರಾಮಕ್ಷತ್ರಿಯ ನೌಕರರರು ವೃತ್ತಿಯನ್ನು ಅತ್ಯಂತ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ ವೃತ್ತಿ ಪಾವಿತ್ರತೆಯನ್ನು ಕಾಪಾಡಿಕೊಂಡು ಇತರ ಸಮಾಜ ಗುರುತಿಸುವಂತಹ ಕಾರ್ಯ ಮಾಡಬೇಕು ಎಂದು ಜಿಲ್ಲಾ ಬ್ರಷ್ಟಾಚಾರ ನಿಗ್ರಹದಳದ ಎಸಿಬಿ ಶ್ರೀಕಾಂತ ಕೆ ಹೇಳಿದರು. ತಾಲೂಕಿನ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜದ ವಿದ್ಯಾರ್ಥಿಗಳು ಹೆಚ್ಚಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಸರ್ಕಾರದ ಉನ್ನತ ಹುದ್ದೆಯನ್ನು ಪಡೆಯುವಲ್ಲಿ ಶ್ರಮವಹಿಸಬೇಕು ಎಂದು ಸಲಹೆ … [Read more...] about ರಾಮಕ್ಷತ್ರಿಯ ಸೇವಾಶ್ರೀ ಪ್ರಶಸ್ತ್ರಿ ಪ್ರಧಾನ ಹಾಗೂ ಸಾಧಕರಿಗೆ ಸನ್ಮಾನ
ಆಕೆಯದು ಇನ್ನು ಬಾಳಿ ಬದುಕಬೇಕಾದ ವಯಸ್ಸು
ಆಕೆಯದು ಇನ್ನು ಬಾಳಿ ಬದುಕಬೇಕಾದ ವಯಸ್ಸು. ಉದಯೋನ್ಮುಕ ಪ್ರತಿಭೆ. ಗಾಯನ ಕ್ಷೇತ್ರದಲ್ಲಿ ಕೇಳುಗರನ್ನು ಮೋಡಿ ಮಾಡುವ ಮಾಯೆ ಅವಳಲಿತ್ತು. ಆದರೆ, ಈ ಪ್ರತಿಭೆ ಅರಳುವ ಮುನ್ನವೇ ಬಾಡಿ ಹೋಗಿದೆ. ನಗುವೆ ಅಸ್ತಂಗತವಾದ ಮುಖ. ಆದರೆ ಕೆಲವೊಮ್ಮೆ ಆಗಾಗ ಅರಳು ಹುರಿದಂತೆ ಮಾತಾಡುವ, ಸದಾ ಹಸನ್ಮುಖಿಯಂತಿರುವ, ಸಾಂಸೃತಿಕ ಕ್ರೀಡೆಯಲ್ಲು ಮಿಂಚುವ, ಎಲ್ಲರಿಗೂ ಬೇಕಾಗಿರುವ, ಸರಳತೆ,ಸಜ್ಜನಿಕೆ, ಪ್ರಾಮಾಣಿಕತೆಗಳನ್ನು ಮೈಗೂಡಿಸಿಕೊಂಡು ಓದಿನಲ್ಲೂ ಮುಂಚೂಣಿಯಲ್ಲಿದ್ದಳು ಸಂತೃಪ್ತಿ … [Read more...] about ಆಕೆಯದು ಇನ್ನು ಬಾಳಿ ಬದುಕಬೇಕಾದ ವಯಸ್ಸು