ಹಳಿಯಾಳ ; ಉತ್ತಮ ಯುವಕರನ್ನು ನಿರ್ಮಿಸುವ ಜವಾಬ್ದಾರಿ ಶಿಕ್ಷಕರು ಮತ್ತು ಜನಪ್ರತಿನಿಧಿಗಳ ಮೇಲೆ ಇದ್ದು ಪ್ರಸ್ತುತ ಶಿಕ್ಷಣಕ್ಕೆ ತುಂಬ ಮಹತ್ವ ಬಂದಿದ್ದು ಅದನ್ನು ಅರಿತು ಪಾಲಕರು ಮತ್ತು ಶಿಕ್ಷಕರು ಶೈಕ್ಷಣಿಕ ರಂಗದಲ್ಲಿ ಆಸಕ್ತಿವಹಿಸಿ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕಾ ಶಿಕ್ಷಕರ ದಿನೋತ್ಸವ … [Read more...] about ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು;ಸಚಿವ ಆರ್.ವಿ.ದೇಶಪಾಂಡೆ