ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳಿಗೆ ರಾಖಿಯನ್ನು ಕಟ್ಟುವುದರ ಮೂಲಕ ಈಶ್ವರೀಯ ವಿಶ್ವವಿದ್ಯಾಲಯದವರು ರಕ್ಷಾಬಂಧನ ಹಬ್ಬ ಆಚರಿಸಿದರು. ಈ ವೇಳೆ ಮಾತನಾಡಿದ ಈಶ್ವರೀಯ ವಿಶ್ವವಿದ್ಯಾಲಯದ ಕಾರವಾರ ಘಟಕದ ಪ್ರಮುಖರಾದ ವಿಮಲಾ, ಎಲ್ಲರೂ ಜಾತ್ಯಾತೀತ ಮನೋಭಾವದಿಂದ ಸಹೋದರರಂತೆ ಬಾಳಬೇಕು. ಹಿಂಸೆ, ಅಧರ್ಮದ ಕಡೆಗೆ ವಾಲದೇ ಪ್ರಾಮಾಣಿಕವಾಗಿ ಬದುಕು ಸಾಗಿಸಬೇಕು ಎಂದು ಕರೆ ನೀಡಿದರು. ನಗರಸಭಾ ಸದಸ್ಯೆ ಛಾಯಾ ಜಾವಕರ, ಜಿಲ್ಲಾ ಕಾರಾಗೃಹದ ಪ್ರಧಾನ ವೀಕ್ಷಕರಾದ ಗುರುರಾಜ್ ಎನ್. … [Read more...] about ಕಾರಾಗೃಹದಲ್ಲಿ ಖೈದಿಗಳಿಗೆ ರಾಖಿಯನ್ನು ಕಟ್ಟುವುದರ ಮೂಲಕ ರಕ್ಷಾಬಂಧನ ಆಚರಣೆ
ಪ್ರಾಮಾಣಿಕ
ಮಾಜಿ ಸಂಸದ ದೇವರಾಯ ನಾಯ್ಕ ನಿಧನ ,ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಂಬನಿ
ಹೊನ್ನಾವರ :ಜಿಲ್ಲೆಯಲ್ಲಿ ಭೂ ಗೇಣಿದಾರರ ಹಕ್ಕಿಗಾಗಿ ಅವಿರತವಾಗಿ ಹೋರಾಡಿ ಬಡ ರೈತ ಕುಟುಂಬಗಳಿಗೆ ನ್ಯಾಯ ನೀಡಿದ, ನಿರಂತರವಾಗಿ ಕಾಂಗ್ರೆಸ್ ಪಕ್ಷದಿಂದ ನಾಲ್ಕು ಬಾರಿ ಕೆನರಾ ಲೋಕಸಭಾ ಕೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ದೇವರಾಯ ನಾಯ್ಕ ಅವರ ನಿಧನಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಕಂಬನಿ ಮಿಡಿದಿದ್ದಾರೆ.ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಬಡವಾಗಿದ್ದು, ಒರ್ವ ಉತ್ತಮ ಶಿಸ್ತುಬದ್ದ, … [Read more...] about ಮಾಜಿ ಸಂಸದ ದೇವರಾಯ ನಾಯ್ಕ ನಿಧನ ,ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಂಬನಿ