ಹಳಿಯಾಳ:- ರಾಜ್ಯದ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತುತ ಅನುಸರಿಸುತ್ತಿರುವ ಮಾನವ ಆಧಾರಿತ ಸಾಂಪ್ರದಾಯ ಸರ್ವೆ ಕಾರ್ಯದಲ್ಲಿ ಆಗುತ್ತಿದ್ದ ವಿಳಂಬ ಮತ್ತು ಗೋಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಸರ್ವೆ ಅಪ್ ಇಂಡಿಯಾ ಸಹಭಾಗಿತ್ವದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಡ್ರೋನ್ ಆಧಾರಿತ ಭೂಮಿ ಮತ್ತು ಆಸ್ತಿ ಸರ್ವೆಯನ್ನು ಪ್ರಾಯೋಗಿಕವಾಗಿ ನಡೆಸಲು ತಿರ್ಮಾನಿಸಲಾಗಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ … [Read more...] about ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಡ್ರೊನ್ ಆಧಾರಿತ ಭೂಮಿ ಮತ್ತು ಆಸ್ತಿ ಸರ್ವೆ ಪ್ರಾಯೋಗಿಕವಾಗಿ ನಡೆಸಲು ತೀರ್ಮಾನ – ಕಂದಾಯ ಸಚಿವ ಆರ್ ವಿ ದೇಶಪಾಂಡೆ
ಪ್ರಾಯೋಗಿಕ
ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು
ಕಾರವಾರ:ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು ಎಂದು ಗೋವಾ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಅನಿಲ ಪೊವಾರ ಹೇಳಿದರು. ವಿಜ್ಞಾನ ಕೇಂದ್ರದಲ್ಲಿ ನಡೆದ ವಿಜ್ಞಾನ ಮಾದರಿ ತಯಾರಿಕಾ ಶಿಬಿರದಲ್ಲಿ ಅವರು ಮಾತನಾಡಿದರು. ಪಾಲಕರು ಹೆಚ್ಚಿನ ಅಂಕ ಪಡೆಯುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸುವದು ಸರಿಯಲ್ಲ. ಅದರ ಬದಲು ಪಟ್ಯೇತರ ಚಟುವಟಿಕೆಗಳತ್ತವೂ ಆಸಕ್ತಿ ವಹಿಸಬೇಕು ಎಂದು ಕಿವಿಮಾತು ಹೇಳಿದರು. ಸದಾಶಿವಗಡದ … [Read more...] about ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು