ಹೊನ್ನಾವರ: ತಾಲೂಕಿನ ಮೂಡ್ಕಣಿಯಲ್ಲಿ ಮೇ.5 ರಂದು ಅದ್ದೂರಿಯಾಗಿ ಆಯೋಜನೆಗೊಂಡಿರುವ ಹೊನ್ನಾವರ 9ನೇ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕವಿ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರಿಗೆ ತಾಲೂಕು ಕಸಾಪ ವತಿಯಿಂದ ಅಧಿಕೃತ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಹೆಗಡೆ ಅಪಗಾಲ ಇವರು ಕಸಾಪ ಸದಸ್ಯರೊಡಗೂಡಿ ಕಣ್ಣಿಯವರ ಮನೆಗೆ … [Read more...] about ತಾಲೂಕು ಕಸಾಪ ದಿಂದ 9ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರಿಗೆ ಆಹ್ವಾನ
ಪ್ರೊ.ಶ್ರೀಪಾದ ಹೆಗಡೆ ಕಣ್ಣಿ
ಹೊನ್ನಾವರ ತಾಲೂಕಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನ: ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಸರ್ವಾಧ್ಯಕ್ಷರಾಗಿ ಆಯ್ಕೆ.
ಹೊನ್ನಾವರ: ಮೇ ಮೊದಲವಾರದಲ್ಲಿ ತಾಲೂಕಿನ ಮೂಡ್ಕಣಿಯಲ್ಲಿ ನಡೆಸಲು ಉದ್ದೇಶಿಸಲಾದ ಹೊನ್ನಾವರ ತಾಲೂಕಾ `9ನೇ ಕನ್ನಡ ಸಾಹಿತ್ಯ ಸಮ್ಮೇಳನ'ದ ಸರ್ವಾಧ್ಯಕ್ಷರಾಗಿ ನಿವೃತ್ತ ಕನ್ನಡ ಪ್ರಾಧ್ಯಾಪಕ, ಸಾಹಿತಿ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರು ಸರ್ವಾಧ್ಯಕ್ಷರಾಗಿ ಆಯ್ಕೆಯಾದರು. ಕಸಾಪದ ಆಜೀವ ಸದಸ್ಯರ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರ ಆಯ್ಕೆ ಪ್ರಸ್ತಾಪ ಬಂದಾಗ ಪ್ರೊ. ಶ್ರೀಪಾದ ಹೆಗಡೆ ಕಣ್ಣಿ, ಮಂಜುಸುತ ಜಲವಳ್ಳಿ, ಡಾ.ಸುರೇಶ ನಾಯ್ಕ, ಮಾಧವಿ ಭಂಡಾರಿ ಇವರ ಹೆಸರುಗಳು … [Read more...] about ಹೊನ್ನಾವರ ತಾಲೂಕಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನ: ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಸರ್ವಾಧ್ಯಕ್ಷರಾಗಿ ಆಯ್ಕೆ.