• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪ್ರೋತ್ಸಾಹ

ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು

August 17, 2017 by Sachin Hegde Leave a Comment

ಕಾರವಾರ: ಮಾಜಿ ಸಚಿವ ಆನಂದ ಅಸನೋಟಿಕರ್ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಲು ಆಸಕ್ತರಾಗಿದ್ದು, ಪಕ್ಷದ ನಿರ್ಣಯದಂತೆ ಯಾರೇ ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು ಎಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಹೇಳಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಕ್ಷವನ್ನು ಜಿಲ್ಲೆಯಾದ್ಯಂತ ಜೆಡಿಎಸ್ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರುತ್ತಿದ್ದಾರೆ … [Read more...] about ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು

ಸುಧಾರಿತ ಬೀಟ್ ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ

July 17, 2017 by Sachin Hegde Leave a Comment

ಕಾರವಾರ:ಸಾರ್ವಜನಿಕರು ಮತ್ತು ಪೊಲೀಸರ ನಡುವಿನ ಸಂವಹನದ ಕೊರತೆ ತುಂಬಲು ಸುಧಾರಿತ ಬೀಟ್ ವ್ಯವಸ್ಥೆ ಸಹಕಾರಿಯಾಗಿದೆ ಎಂದು ಜಿಲ್ಲಾ ಪೊಲೀಸ್‍ವರಿಷ್ಠಾಧಿಕಾರಿ ವಿನಾಯಕ ವಿ. ಪಾಟೀಲ್ ಹೇಳಿದರು.ಜಿಲ್ಲಾ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ `ಸುಧಾರಿತ ಬೀಟ್  ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ'ಯಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳನ್ನು ತಡೆಯಲು ಸದಾ ಪೊಲೀಸರು ಸಜ್ಜಾಗಿರುತ್ತಾರೆ. ಪೊಲೀಸರಿಂದ ಯಾವುದೇ ದೋಷಗಳು ಕಂಡಲ್ಲಿ … [Read more...] about ಸುಧಾರಿತ ಬೀಟ್ ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ

ಭೂಚೇತನ ಯೋಜನೆಯಡಿ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲು

June 27, 2017 by Sachin Hegde Leave a Comment

ಕಾರವಾರ:ರಾಜ್ಯ ಸರಕಾರ 2017-18ನೇ ಸಾಲಿನಲ್ಲಿ ಭೂಚೇತನ ಯೋಜನೆಯಡಿ ಈ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲಿಟ್ಟಿದೆಯಂತ್ರೋಪಕರಣಗಳ ಬಳಕೆಗಾಗಿ ಪ್ರತಿ ಫಲಾನುಭವಿ ರೈತನಿಗೆ ಗರಿಷ್ಠ ಎರಡು ಹೆಕ್ಟೇರ್‍ಗೆ ಮಾತ್ರ ಸೀಮಿತ ವಾಗುವಂತೆ (ಪ್ರತಿ ಹೆಕ್ಟೇರ್‍ಗೆ 1,500 ರಂತೆ) ಉತ್ತೇಜನ ನೀಡುವುದು. ಯಂತ್ರೋಪಕರಣಗಳನ್ನು ಯಂತ್ರಧಾರಾ ಘಟಕಗಳಿಂದ ಬಾಡಿಗೆಗೆ ಪಡೆಯುವುದು. ಅಥವಾ ಖಾಸಗಿಯವರಲ್ಲಿ ಈ ಯಂತ್ರೋಪಕರಣಗಳು ಲಭ್ಯವಿದ್ದಲ್ಲಿ ಫಲಾನುಭವಿ ರೈತರು ಯಂತ್ರೋಪ ಕರಣಗೆ … [Read more...] about ಭೂಚೇತನ ಯೋಜನೆಯಡಿ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲು

ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ

May 26, 2017 by Sachin Hegde Leave a Comment

  ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ. ಇಲ್ಲಿನ ಜಿಲ್ಲಾಡಳಿತವೂ ವಿಜ್ಞಾನ ಕೇಂದ್ರವನ್ನು ಆಕ್ರಮಿಸಿಕೊಳ್ಳಲು ಯತ್ನಿಸಿದ್ದು, ಇದರಿಂದ ತಪ್ಪಿಸಿಕೊಳ್ಳಲಿಕ್ಕಾಗದ ಪರಿಸ್ಥಿತಿಯಲ್ಲಿ ವಿಜ್ಞಾನ ಕೇಂದ್ರವಿದೆ. ಈಗಿರುವ ಜಿಲ್ಲಾ ವಿಜ್ಞಾನ ಕೇಂದ್ರವನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿಲೀನಗೊಳಿಸುವ ವಿಚಾರವಾಗಿ ಜಿಲ್ಲಾಡಳಿತ ಹಾಗೂ ವಿಜ್ಞಾನ ಕೇಂದ್ರದ ಆಡಳಿತ ಮಂಡಳಿಯ ನಡುವೆ … [Read more...] about ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ

ಅಂತರಾಷ್ಟ್ರೀಯ ಶುಶ್ರೂಷಾ ದಿನಾಚರಣೆ

May 12, 2017 by Sachin Hegde Leave a Comment

ದಾಂಡೇಲಿ :ನಗರದ ಕೆ.ಎಲ್.ಇ ಶುಶ್ರೂಷಾ ಮಹಾವಿದ್ಯಾಲಯದ ಆಶ್ರಯದಲ್ಲಿ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಶುಶ್ರೂಷಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ: ವಿಜಯ ಕೊಚ್ಚರಗಿ ಆರೋಗ್ಯ ಕ್ಷೇತ್ರದಲ್ಲಿ ನರ್ಸ್‍ಗಳ ಪಾತ್ರ ಮಹತ್ವವಾದುದು. ಗುಣಮಟ್ಟದ ಸೇವೆಗಳ ಮೂಲಕ ವೈದ್ಯಕೀಯ ಸೇವೆಯನ್ನು ಮಾಡುತ್ತಿರುವ ಶುಶ್ರೂಷಾರ ದಿನಾಚರಣೆಯನ್ನು ಆಚರಿಸುವುದರ ಮೂಲಕ ಅವರ ಸಾಮಾಥ್ರ್ಯ … [Read more...] about ಅಂತರಾಷ್ಟ್ರೀಯ ಶುಶ್ರೂಷಾ ದಿನಾಚರಣೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar