ಕಾರವಾರ: ಗ್ರಾಮೀಣ ಕಲೆಗಳನ್ನು ಜನ ಎಂದಿಗೂ ಮರೆಯಬಾರದು. ನಶಿಸುತ್ತಿರುವ ಕಲೆಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಠಲ ಧಾರವಾಡಕರ್ ಹೇಳಿದರು. ಶುಕ್ರವಾರ ಮದ್ಯಾಹ್ನ ಜಿಲ್ಲಾ ರಂಗಮಂದಿರದಲ್ಲಿ "ಕರಾವಳಿ ಉತ್ಸವ" ಸಾಂಸ್ಕøತಿಕ ಕಾರ್ಯಕ್ರಮ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಶಿಸುತ್ತಿರುವ ಗ್ರಾಮೀಣ ಕಲೆಗಳನ್ನು ಉಳಿಸಲು ಸರ್ಕಾರ ಕರಾವಳಿ ಉತ್ಸವದಂತಹ ವೇದಿಕೆ ಕಲ್ಪಿಸಿದೆ. ಕಲಾವಿದರು ಹಾಗೂ ಕಲಾಭಿಮಾನಿಗಳು … [Read more...] about ನಶಿಸುತ್ತಿರುವ ಕಲೆಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು;ನ್ಯಾಯಾಧೀಶ ವಿಠಲ ಧಾರವಾಡಕರ್
ಪ್ರೋತ್ಸಾಹಿಸುವ
ಕನ್ನಡ ಶಾಲೆಗಳಿಗೆ ಪ್ರೋತ್ಸಾಹಿಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ;ಮಂಜುನಾಥ ಗೌಡ ನಾಜಗಾರ
ಹೊನ್ನಾವರ: ಕೇವಲ ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಪರ ಎನ್ನದೇ ವರ್ಷವಿಡೀ ಕನ್ನಡನಾಡು, ಭಾಷೆಯ ಕುರಿತು ಅಭಿಮಾನವಿಟ್ಟುಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುನಾಥ ಗೌಡ ನಾಜಗಾರ ಹೇಳಿದರು.ಹೊನ್ನಾವರ: ಕೇವಲ ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಪರ ಎನ್ನದೇ ವರ್ಷವಿಡೀ ಕನ್ನಡನಾಡು, ಭಾಷೆಯ ಕುರಿತು ಅಭಿಮಾನವಿಟ್ಟುಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುನಾಥ ಗೌಡ ನಾಜಗಾರ ಹೇಳಿದರು. ತಾಲೂಕಿನ … [Read more...] about ಕನ್ನಡ ಶಾಲೆಗಳಿಗೆ ಪ್ರೋತ್ಸಾಹಿಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ;ಮಂಜುನಾಥ ಗೌಡ ನಾಜಗಾರ
ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಜೆ. ಡಿ. ನಾಯ್ಕ ಅಭಿಮಾನಿ ಸಂಘದ ಆಶ್ರಯದಲ್ಲಿ ಭಟ್ಕಳದಲ್ಲಿ ಸಪ್ಟಂಬರ್ 24 ರಂದು ನಡೆಯಲಿರುವ ನಾಗರಿಕ ಸೇವೆಗಳು ಗಗನ ಕುಸುಮವಲ್ಲ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಹೊನ್ನಾವರ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವವಂತೆ ತಿಳುವಳಿಕೆ ನೀಡಲು ಪೂರ್ವಭಾವಿ ಸಭೆ ಡ್ರೀಮ್ ಟೀಮ್ ಹೊನ್ನಾವರ, ಲಯನ್ಸ್, ರೋಟರಿ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆಯಿತು. ಜೆ.ಡಿ.ನಾಯ್ಕ ಅಭಿಮಾನಿ ಸಂಘದ ಅಧ್ಯಕ್ಷ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ